ಜಾಹೀರಾತಿಗೆ ನೋ, ತೋಟಗಾರಿಕೆಗೆ ಜೈ ಎಂದ ಮಾಹಿ! ಸದ್ಯದಲ್ಲೇ ಬರಲಿದೆ ಧೋನಿ ಬ್ರಾಂಡ್

Webdunia
ಗುರುವಾರ, 9 ಜುಲೈ 2020 (10:30 IST)
ರಾಂಚಿ: ಕೊರೋನಾ ಕಾರಣದಿಂದ ತಮ್ಮ ಫಾರ್ಮ್ ಹೌಸ್ ನಲ್ಲೇ ಉಳಿದುಕೊಂಡಿರುವ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಧೋನಿ ಇದೀಗ ಕ್ರಿಕೆಟ್, ಬ್ಯುಸಿನೆಸ್ ಬಿಟ್ಟು ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ.

 

ಕೊರೋನಾ ಕಾರಣದಿಂದಾಗಿ ಜಾಹೀರಾತು ಶೂಟಿಂಗ್ ಮಾಡುವುದಕ್ಕೆ ನೋ ಎಂದಿರುವ ಧೋನಿ ಸಾವಯವ ಕೃಷಿ ಬಗ್ಗೆ ಗಂಭೀರವಾಗಿ ತೊಡಗಿಸಿಕೊಂಡಿದ್ದು ಸದ್ಯದಲ್ಲೇ ತಮ್ಮದೇ ಬ್ರ್ಯಾಂಡ್ ನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡಲಿದ್ದಾರಂತೆ.

ಈ ಬಗ್ಗೆ ಅವರ ಮ್ಯಾನೇಜರ್ ಮಿಥಿರ್ ದಿವಾಕರ್ ಹೇಳಿಕೆ ನೀಡಿದ್ದು, ದೇಶಭಕ್ತಿ ಎನ್ನುವುದು ಧೋನಿ ರಕ್ತದಲ್ಲೇ ಇದೆ. ಸೈನ್ಯಕ್ಕೆ ಸೇರಿದ್ದಲ್ಲದೆ, ಕೆಲವು ದಿನ ತರಬೇತಿಯನ್ನೂ ಪಡೆದಿದ್ದ ಧೋನಿ ಈಗ ತಮ್ಮ 40-50 ಎಕರೆ ತೋಟದಲ್ಲಿ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡು ಪಪ್ಪಾಯ, ಬಾಳೆ ಇತ್ಯಾದಿ ಕೃಷಿ ಮಾಡುತ್ತಿದ್ದಾರೆ. ಕಂಪನಿಗಳ ರಾಯಭಾರಿ ಆಗುವುದಕ್ಕಿಂತಲೂ ಕೃಷಿಯಲ್ಲಿ ತೊಡಗಿಸಿಕೊಂಡು ಕೃಷಿಕರಿಗೆ ನೆರವಾಗುವುದು ಉತ್ತಮ ಎಂದು ಅವರು ನಿರ್ಧಾರಕ್ಕೆ ಬಂದಿದ್ದಾರೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

ಮುಂದಿನ ಸುದ್ದಿ
Show comments