Webdunia - Bharat's app for daily news and videos

Install App

ರಾಷ್ಟ್ರಪತಿ ಕೋವಿಂದ್ ಜತೆ ಎಂಎಸ್ ಧೋನಿ ಡಿನ್ನರ್

Webdunia
ಸೋಮವಾರ, 30 ಸೆಪ್ಟಂಬರ್ 2019 (09:23 IST)
ರಾಂಚಿ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂಎಸ್ ಧೋನಿ ರಾಂಚಿಯ ರಾಜ್ಯಭವನದಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ರನ್ನು ಭೇಟಿಯಾಗಿದ್ದಾರೆ.


ಸದ್ಯಕ್ಕೆ ಟೀಂ ಇಂಡಿಯಾದಿಂದ ಬಿಡುವು ಪಡೆದಿರುವ ಧೋನಿ ರಾಂಚಿಗೆ ಬಂದಿಳಿದಿರುವ ನೀಡಿದ ರಾಷ್ಟ್ರಪತಿಗಳನ್ನು ರಾಜಭವನದಲ್ಲಿ ಭೇಟಿಯಾಗಿ ಡಿನ್ನರ್ ಕೂಟದಲ್ಲಿ ಪಾಲ್ಗೊಂಡಿದ್ದಾರೆ.

ಮೂರು ದಿನಗಳ ಭೇಟಿಗೆ ರಾಂಚಿಗೆ ಬಂದಿಳಿದಿರುವ ರಾಷ್ಟ್ರಪತಿ ಕೋವಿಂದ್ ಭಾರೀ ಮಳೆಯಿಂದಾಗಿ ನಿನ್ನೆ ಅಂದುಕೊಂಡ ಕಾರ್ಯಕ್ರಮಗಳನ್ನು ರದ್ದುಗೊಳಿಸಬೇಕಾಯಿತು. ನಿನ್ನೆ ರಾತ್ರಿ ನಡೆದ ಔತಣಕೂಟದಲ್ಲಿ ಧೋನಿ ರಾಜಭವನಕ್ಕೆ ಆಗಮಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮದುವೆಯಾಗುವುದಾಗಿ ನಂಬಿಸಿ ವಂಚನೆ, ಐಪಿಎಲ್‌ ಆಟಗಾರ ಅಭಿಷೇಕ್ ಪೊರೆಲ್ ಬಂಧನ

ಸೌರವ್ ಗಂಗೂಲಿ, ಪತ್ನಿಗೆ ಪ್ರಾಣ ಬೆದರಿಕೆ: ದೂರು ದಾಖಲು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಮುಂದಿನ ಸುದ್ದಿ
Show comments