Webdunia - Bharat's app for daily news and videos

Install App

ಕುತೂಹಲ ಮೂಡಿಸಿದ ಧೋನಿ-ಶ್ರೀನಿವಾಸನ್ ಭೇಟಿ

Webdunia
ಶನಿವಾರ, 23 ಸೆಪ್ಟಂಬರ್ 2017 (09:40 IST)
ಚೆನ್ನೈ: ಚೆನ್ನೈಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಪ್ರಥಮ ಏಕದಿನ ಪಂದ್ಯ ಮುಗಿದ ಬಳಿಕ ಕ್ರಿಕೆಟಿಗ ಧೋನಿ ತಮ್ಮ ಹಳೆಯ ಐಪಿಎಲ್ ಫ್ರಾಂಚೈಸಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಎನ್. ಶ್ರೀನಿವಾಸನ್ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


ಶ್ರೀನಿವಾಸನ್ ಅವರ ಮುಂಬೈ ಇಂಡಿಯಾ ಸಿಮೆಂಟ್ಸ್ ಸಂಸ್ಥೆಗೆ ಭೇಟಿ ನೀಡಿದ ಧೋನಿ ಅಲ್ಲಿನ ಜಿಮ್ ನಲ್ಲಿ ಕೆಲ ಕಾಲ ಸಮಯ ಕಳೆದರು. ಅಷ್ಟೇ ಅಲ್ಲದೆ, ಅಲ್ಲಿನ ಸಿಬ್ಬಂದಿಗಳ ಜತೆಗೂ ಮಾತನಾಡಿದರು.

ಈ ಸಂದರ್ಭದಲ್ಲಿ ಶ್ರೀನಿವಾಸನ್ ಕೂಡಾ ಸಂಸ್ಥೆಯಲ್ಲಿದ್ದರು ಎನ್ನಲಾಗಿದೆ. ಮುಂದಿನ ಐಪಿಎಲ್ ಆವೃತ್ತಿಗೆ ನಿಷೇಧ ಶಿಕ್ಷೆ ಮುಗಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ ಗೆ ಮರಳಲಿದೆ. ಸದ್ಯ ಪುಣೆ ಪರ ಆಡುತ್ತಿರುವ ಧೋನಿ ಮುಂದಿನ ಆವೃತ್ತಿಗೆ ಮತ್ತೆ ಚೆನ್ನೈ ತಂಡಕ್ಕೆ ಮರಳುತ್ತಾರೆ ಎಂಬ ಸುದ್ದಿಯಿದೆ. ಈ ಎಲ್ಲಾ ಹಿನ್ನಲೆಯಲ್ಲಿ ಧೋನಿ-ಶ್ರೀನಿವಾಸನ್ ಭೇಟಿ ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ.. ‘ಇನ್ನು ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಕತೆ ಅಷ್ಟೇ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಮುಂದಿನ ಸುದ್ದಿ
Show comments