Webdunia - Bharat's app for daily news and videos

Install App

ಬಾಕಿ ಹಣ ಪಾವತಿಗೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಧೋನಿ

Webdunia
ಗುರುವಾರ, 28 ಮಾರ್ಚ್ 2019 (09:15 IST)
ನವದೆಹಲಿ: ರಾಯಭಾರಿಯಾಗಿದ್ದಕ್ಕೆ ತನಗೆ ಅಮ್ರಾಪಲಿ ರಿಯಲ್ ಎಸ್ಟೇಟ್ ಗ್ರೂಪ್ ನೀಡಬೇಕಿದ್ದ 40 ಕೋಟಿ ರೂ. ಬಾಕಿ ಹಣ ವಸೂಲಾತಿಗೆ ಕ್ರಿಕೆಟಿಗ ಧೋನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.


2009 ರಿಂದ 2016 ರವರೆಗೆ ಧೋನಿ ಈ ಕಂಪನಿಯ ರಾಯಭಾರಿಯಾಗಿದ್ದರು. ಆದರೆ ಇದು ಗ್ರಾಹಕರಿಗೆ ವಂಚನೆ ಮಾಡಿದ ಹಿನ್ನಲೆಯಲ್ಲಿ ಜನರೇ ಧೋನಿ ವಿರುದ್ಧ ಸೋಷಿಯಲ್ ಮೀಡಿಯಾ ಅಭಿಯಾನ ನಡೆಸಿ ರಾಯಭಾರತ್ವದಿಂದ ಹಿಂದೆ ಸರಿಯುವಂತೆ ಮಾಡಿದ್ದರು.

ಅದಾದ ಬಳಿಕ ಧೋನಿ ಒಪ್ಪಂದ ಮುರಿದುಕೊಂಡಿದ್ದರು. ಆದರೆ ಆರು ವರ್ಷಗಳ ಕಾಲ ತನ್ನ ಹೆಸರನ್ನು ಬಳಸಿ ಸಂಸ್ಥೆ ಮಾರ್ಕೆಟಿಂಗ್ ಮಾಡಿದ್ದಕ್ಕೆ ತನಗೆ ನೀಡಬೇಕಿದ್ದ ಹಣ ಪಾವತಿ ಮಾಡಿಲ್ಲ ಎಂದು ಧೋನಿ ಆರೋಪವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments