Webdunia - Bharat's app for daily news and videos

Install App

ಟೀಂ ಇಂಡಿಯಾ ಗೆಲ್ಲಬೇಕೆಂದರೆ ಈಗಲೂ ಧೋನಿ ಬೂಸ್ಟ್ ನೀಡಬೇಕು!

Webdunia
ಸೋಮವಾರ, 29 ಮೇ 2017 (08:50 IST)
ಲಂಡನ್: ನಾಯಕನಾಗಿರಲಿ, ಇಲ್ಲದೇ ಇರಲಿ. ಯಾವುದೇ ಪಂದ್ಯವಿರಲಿ… ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿ ನಾಯಕರಾದರೂ, ಪಂದ್ಯಕ್ಕೆ ಮೊದಲು ಧೋನಿ ತಂಡದ ಆಟಗಾರರಿಗೆ ಖಡಕ್ ಆಗಿ ಮಾತನಾಡದಿದ್ದರೆ ಗೆಲ್ಲುವ ಹುಮ್ಮಸ್ಸು ಬರುವುದೇ ಇಲ್ಲವಂತೆ!

 
ಚಾಂಪಿಯನ್ಸ್ ಟ್ರೋಪಿ ಕ್ರಿಕೆಟ್ ಗೆ ಪೂರ್ವಭಾವಿಯಾಗಿ ನ್ಯೂಜಿಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಆಡಲು ಮೈದಾನಕ್ಕಿಳಿಯುವ ಮೊದಲು ವಿರಾಟ್ ಕೊಹ್ಲಿ ತಮ್ಮ ಹುಡುಗರ ಜತೆ ಒಂದು ಸುತ್ತು ಮಾತುಕತೆ ನಡೆಸಿದರು.

ಆದರೂ ತಂಡಕ್ಕೆ ಇನ್ನೂ ಏನೋ ಬೇಕಾಗಿತ್ತು. ಹಾಗಾಗಿ ಕೊಹ್ಲಿ ಸಭೆ ನಡೆಸಿದ ಮೇಲೆ ಧೋನಿಯೂ ಸಹ ಆಟಗಾರರ ಹೆಗಲ ಮೇಲೆ ಕೈ ಹಾಕಿ ಸುತ್ತು ಸೇರಿ ಖಡಕ್ ಆಗಿ ಮಾತನಾಡಿದ್ದು ಕಂಡುಬಂತು. ಬಹುಶಃ ಧೋನಿಯನ್ನು ಆಯ್ಕೆ ಮಾಡುವಾಗ ಆಯ್ಕೆಗಾರರು ಅವರು ಬೇರೆ ರೀತಿಯಲ್ಲೂ ತಂಡಕ್ಕೆ ಕೊಡುಗೆ ನೀಡಬಲ್ಲರು ಎಂದಿದ್ದು ಇದಕ್ಕೇ ಏನೋ.

ಹಲವಾರು ಬಾರಿ ವಿರಾಟ್ ನಾಯಕನಾದ ಮೇಲೆಯೂ ತಂಡದ ಹಲವು ನಿರ್ಣಯಗಳನ್ನು ಧೋನಿಯೇ ಕೈಗೊಳ್ಳುತ್ತಿದ್ದುದನ್ನು ನಾವು ನೋಡಿದ್ದೇವೆ. ಈ ಪ್ರತಿಷ್ಠಿತ ಟೂರ್ನಿಯಲ್ಲೂ ಧೋನಿ ‘ಪ್ರಮುಖ’ ಪಾತ್ರ ವಹಿಸಲಿದ್ದಾರೆ ಎಂಬುದು ಇಲ್ಲಿಗೆ ಸ್ಪಷ್ಟವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments