Webdunia - Bharat's app for daily news and videos

Install App

ಟೀಂ ಇಂಡಿಯಾ ಗೆಲ್ಲಬೇಕೆಂದರೆ ಈಗಲೂ ಧೋನಿ ಬೂಸ್ಟ್ ನೀಡಬೇಕು!

Webdunia
ಸೋಮವಾರ, 29 ಮೇ 2017 (08:50 IST)
ಲಂಡನ್: ನಾಯಕನಾಗಿರಲಿ, ಇಲ್ಲದೇ ಇರಲಿ. ಯಾವುದೇ ಪಂದ್ಯವಿರಲಿ… ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿ ನಾಯಕರಾದರೂ, ಪಂದ್ಯಕ್ಕೆ ಮೊದಲು ಧೋನಿ ತಂಡದ ಆಟಗಾರರಿಗೆ ಖಡಕ್ ಆಗಿ ಮಾತನಾಡದಿದ್ದರೆ ಗೆಲ್ಲುವ ಹುಮ್ಮಸ್ಸು ಬರುವುದೇ ಇಲ್ಲವಂತೆ!

 
ಚಾಂಪಿಯನ್ಸ್ ಟ್ರೋಪಿ ಕ್ರಿಕೆಟ್ ಗೆ ಪೂರ್ವಭಾವಿಯಾಗಿ ನ್ಯೂಜಿಲೆಂಡ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಆಡಲು ಮೈದಾನಕ್ಕಿಳಿಯುವ ಮೊದಲು ವಿರಾಟ್ ಕೊಹ್ಲಿ ತಮ್ಮ ಹುಡುಗರ ಜತೆ ಒಂದು ಸುತ್ತು ಮಾತುಕತೆ ನಡೆಸಿದರು.

ಆದರೂ ತಂಡಕ್ಕೆ ಇನ್ನೂ ಏನೋ ಬೇಕಾಗಿತ್ತು. ಹಾಗಾಗಿ ಕೊಹ್ಲಿ ಸಭೆ ನಡೆಸಿದ ಮೇಲೆ ಧೋನಿಯೂ ಸಹ ಆಟಗಾರರ ಹೆಗಲ ಮೇಲೆ ಕೈ ಹಾಕಿ ಸುತ್ತು ಸೇರಿ ಖಡಕ್ ಆಗಿ ಮಾತನಾಡಿದ್ದು ಕಂಡುಬಂತು. ಬಹುಶಃ ಧೋನಿಯನ್ನು ಆಯ್ಕೆ ಮಾಡುವಾಗ ಆಯ್ಕೆಗಾರರು ಅವರು ಬೇರೆ ರೀತಿಯಲ್ಲೂ ತಂಡಕ್ಕೆ ಕೊಡುಗೆ ನೀಡಬಲ್ಲರು ಎಂದಿದ್ದು ಇದಕ್ಕೇ ಏನೋ.

ಹಲವಾರು ಬಾರಿ ವಿರಾಟ್ ನಾಯಕನಾದ ಮೇಲೆಯೂ ತಂಡದ ಹಲವು ನಿರ್ಣಯಗಳನ್ನು ಧೋನಿಯೇ ಕೈಗೊಳ್ಳುತ್ತಿದ್ದುದನ್ನು ನಾವು ನೋಡಿದ್ದೇವೆ. ಈ ಪ್ರತಿಷ್ಠಿತ ಟೂರ್ನಿಯಲ್ಲೂ ಧೋನಿ ‘ಪ್ರಮುಖ’ ಪಾತ್ರ ವಹಿಸಲಿದ್ದಾರೆ ಎಂಬುದು ಇಲ್ಲಿಗೆ ಸ್ಪಷ್ಟವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಪ್ಲೇ ಆಫ್‌ಗೆ ಜೀವ ತುಂಬಲು ಮತ್ತೇ ಆರ್‌ಸಿಬಿಯನ್ನು ಸೇರಿಕೊಂಡ ಟಿಮ್ ಡೇವಿಡ್‌

Rajat Patidar: ಆರ್ ಸಿಬಿ ಅಭಿಮಾನಿಗಳ ಆತಂಕ ನಿವಾರಸಿದ ರಜತ್ ಪಾಟೀದಾರ್

Boycott Delhi Capitals ಟ್ರೆಂಡ್: ಭಾರತ ವಿರೋಧಿ ದೇಶದ ಆಟಗಾರನೇ ಕಾರಣ

Shahid Afridi: ಪಾಕಿಸ್ತಾನದ ಅಭಿವೃದ್ಧಿಯನ್ನು ಭಾರತವೇ ತಡೆಯುತ್ತಿದೆ ಎಂದ ಶಾಹಿದ್ ಅಫ್ರಿದಿ

2027 ರ ಏಕದಿನ ವಿಶ್ವಕಪ್ ಗೆ ಮುನ್ನವೇ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ

ಮುಂದಿನ ಸುದ್ದಿ
Show comments