ಧೋನಿ ಒಮ್ಮೆ ಡಿಸೈಡ್ ಮಾಡಿದರೆ ದೇವರೂ ಬದಲಾಯಿಸಕ್ಕಾಗಲ್ಲ!

Webdunia
ಶನಿವಾರ, 11 ಜುಲೈ 2020 (10:25 IST)
ರಾಂಚಿ: ಧೋನಿ ನಾಯಕನಾಗಿಯೂ ಒಬ್ಬ ವ್ಯಕ್ತಿಯಾಗಿಯೂ ತಮ್ಮ ನಿರ್ಧಾರಕ್ಕೆ ಎಷ್ಟು ಅಂಟಿಕೊಳ್ಳುತ್ತಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ನಲ್ಲಿ ಅವರ ನಾಯಕತ್ವದಲ್ಲಿ ಆಡಿದ್ದ ಬದರೀನಾಥ್ ಬಹಿರಂಗಪಡಿಸಿದ್ದಾರೆ.


ಧೋನಿ ಯಾವುದೇ ವಿಚಾರವನ್ನೂ ಒಮ್ಮೆ ನಿರ್ಧರಿಸಿದರೆ ಮುಗೀತು. ದೇವರು ಬಂದರೂ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ತಂಡದ ವಿಚಾರದಲ್ಲೂ ಅಷ್ಟೇ ಎಂದು ಬದರಿನಾಥ್ ಹೇಳಿದ್ದಾರೆ.

‘ತಂಡದಲ್ಲಿ ಪ್ರತಿಯೊಬ್ಬರಿಗೂ ಧೋನಿ ಒಂದೊಂದು ಪಾತ್ರ ನೀಡಿದ್ದರು. ಅದರಂತೆ ನನಗೆ ಸಂಕಟದಿಂದ ಮೇಲೆತ್ತುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಜವಾಬ್ಧಾರಿಯಿತ್ತು. ಅವರು ಒಮ್ಮೆ ಬದರಿ ಇದನ್ನು ಮಾಡುತ್ತಾರೆ ಎಂದರೆ ಮುಗೀತು. ಯಾರಿಗೇ ಆದರೂ ಒಂದು ಅವಕಾಶ ನೀಡಿದರೆ ಅವರಿಗೆ ಸಾಬೀತುಪಡಿಸಲು ಸಾಕಷ್ಟು ಅವಕಾಶ ನೀಡುತ್ತಿದ್ದರು. ಹಾಗೆಯೇ ಒಂದು ವೇಳೆ ನೀವು ಸರಿಯಾದ ವ್ಯಕ್ತಿಯಲ್ಲ ಎಂದೇನಾದರೂ ಅನಿಸಿದರೆ, ದೇವರೇ ಬಂದು ಹೇಳಿದರೂ ಅವರಿಗೆ ನಿಮ್ಮ ಮೇಲೆ ಒಳ್ಳೆ ಅಭಿಪ್ರಾಯ ಬರಲ್ಲ’ ಎಂದು ಬದರೀನಾಥ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

IPL 2026: ಮುಂಬೈ ಇಂಡಿಯನ್ಸ್‌ ತಂಡವನ್ನು ಬಗ್ಗುಬಡಿದು ಪ್ಲೇ ಆಫ್‌ಗೆ ರಾಜಸ್ಥಾನ ರಾಯಲ್ಸ್‌ ಎಂಟ್ರಿ

ಮುಂದಿನ ಸುದ್ದಿ
Show comments