Webdunia - Bharat's app for daily news and videos

Install App

ತಂಡದಿಂದ ಕಿತ್ತು ಹಾಕುವ ಮೊದಲೇ ವಿಂಡೀಸ್ ಸರಣಿಗೆ ತಾವೇ ಇಲ್ಲವೆಂದರಾ ಧೋನಿ?!

Webdunia
ಗುರುವಾರ, 18 ಜುಲೈ 2019 (09:46 IST)
ಮುಂಬೈ: ವಿಶ್ವಕಪ್ ಮುಗಿದ ಬಳಿಕ ಇದೀಗ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿಗೆ ಭಾರೀ ಒತ್ತಾಯಗಳು ಕೇಳಿಬರುತ್ತಿವೆ. ಮುಂಬರುವ ವಿಂಡೀಸ್ ಸರಣಿಗೆ ಧೋನಿಯನ್ನು ಆಯ್ಕೆಮಾಡದೇ ಇರಲೂ ಬಿಸಿಸಿಐ ಚಿಂತನೆ ನಡೆಸುತ್ತಿತ್ತು.


ಆದರೆ ಇದಕ್ಕಿಂತ ಮೊದಲೇ ಧೋನಿ  ತಾವಾಗಿಯೇ ವಿಂಡೀಸ್ ಸರಣಿಗೆ ಅಲಭ್ಯರಾಗಿರುವುದಾಗಿ ಬಿಸಿಸಿಗೆ ಹೇಳಿರುವುದಾಗಿ ತಿಳಿದುಬಂದಿದೆ. ವಿಂಡೀಸ್ ವಿರುದ್ಧ ಧೋನಿ ಬದಲು ರಿಷಬ್ ಪಂತ್ ಆಯ್ಕೆಯಾಗುವ ಸಾಧ್ಯತೆಯಿದೆ.

ಧೋನಿ ನಿವೃತ್ತಿಯಾಗುವ ಮೊದಲು ಯುವ ವಿಕೆಟ್ ಕೀಪರ್ ಒಬ್ಬರನ್ನು ಅವರ ಸ್ಥಾನಕ್ಕೆ ತಯಾರು ಮಾಡುವ ಉದ್ದೇಶದಿಂದ ಅವರಾಗಿಯೇ ತಂಡದಿಂದ ಹೊರ ನಡೆಯಲು ನಿರ್ಧರಿಸಿದ್ದಾರೆ. ಇನ್ನು, ಈ ಬಗ್ಗೆ ಆಂಗ್ಲ ಮಾಧ‍್ಯಮವೊಂದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಸಿಸಿಐ ಮೂಲಗಳು ಧೋನಿಯ ಸ್ಥಾನಕ್ಕೆ ಮತ್ತೊಬ್ಬ ವಿಕೆಟ್ ಕೀಪರ್ ನನ್ನು ಬೆಳೆಸುವ ಉದ್ದೇಶವಿದೆ. ಹೀಗಾಗಿ ವಿಂಡೀಸ್ ಸರಣಿಗೆ ಧೋನಿ ನಂ.1 ವಿಕೆಟ್ ಕೀಪರ್ ಆಗಿರುವುದಿಲ್ಲ. ಒಂದು ವೇಳೆ ಅವರನ್ನು ಆಯ್ಕೆ ಮಾಡಿದರೂ ಆಡುವ ಬಳಗದಲ್ಲಿ ಇರಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments