Webdunia - Bharat's app for daily news and videos

Install App

ಜಾರ್ಖಂಡ್ ಕ್ರಿಕೆಟ್ ಸಂಸ್ಥೆಗೆ ಬಾಕಿ ಹಣ ಪಾವತಿಸಿ ವಿವಾದಕ್ಕೆ ಕೊನೆ ಹಾಡಿದ ಧೋನಿ

Webdunia
ಬುಧವಾರ, 9 ಸೆಪ್ಟಂಬರ್ 2020 (10:20 IST)
ರಾಂಚಿ: ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯ ಅಜೀವ ಸದಸ್ಯತ್ವಕ್ಕೆ ಸಂಬಂಧಿಸಿದಂತೆ ಶುಲ್ಕಕ್ಕೆ ಜಿಎಸ್ ಟಿ ಹಣ ಪಾವತಿಸಿಲ್ಲ ಎಂಬ ಕಾರಣಕ್ಕೆ ವಿವಾದಕ್ಕೀಡಾಗಿದ್ದ ಧೋನಿ ಈಗ ಅದನ್ನು ಪರಿಹರಿಸಿದ್ದಾರೆ.


ಧೋನಿ ಶುಲ್ಕ ಪಾವತಿಸಿಲ್ಲ ಎಂಬ ವಿಚಾರ ಜಾರ್ಖಂಡ್ ಕ್ರಿಕೆಟ್ ಸಂಸ್ಥೆಯ ಸಭೆಯಲ್ಲಿ ಬೆಳಕಿಗೆ ಬಂದಿತ್ತು. ಈ ವಿಚಾರ ತಿಳಿಯುತ್ತಿದ್ದಂತೇ ಧೋನಿ ಅಭಿಮಾನಿಗಳು ಆಕ್ರೋಶಗೊಂಡು ಜಾರ್ಖಂಡ್ ಸಂಸ್ಥೆಗೆ ಅವರು ನೀಡಬೇಕಿದ್ದ 1800 ರೂ. ಹಣ ಪಾವತಿಸಲು ಮುಂದಾಗಿದ್ದರು. ಆದರೆ ಅದನ್ನು ಕ್ರಿಕೆಟ್ ಸಂಸ್ಥೆ ಸ್ವೀಕರಿಸಿರಲಿಲ್ಲ. ಇದೀಗ ಸ್ವತಃ ಧೋನಿಯೇ ಶುಲ್ಕ ಪಾವತಿಸುವ ಮೂಲಕ ವಿವಾದಕ್ಕೆ ಕೊನೆ ಹಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments