ಐಪಿಎಲ್ ಗೂ ಮೊದಲು ದೇವರ ಮೊರೆ ಹೋದ ಧೋನಿ

Webdunia
ಮಂಗಳವಾರ, 12 ಮಾರ್ಚ್ 2019 (09:18 IST)
ರಾಂಚಿ: ಟೀಂ ಇಂಡಿಯಾದಿಂದ ಬಿಡುವು ಪಡೆದಿರುವ ಕ್ರಿಕೆಟಿಗ ಧೋನಿ ಇದೀಗ ಐಪಿಎಲ್ ಗೆ ಸಜ್ಜಾಗುತ್ತಿದ್ದಾರೆ.


ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿ ಐಪಿಎಲ್ ಸಿದ್ಧತೆಗಾಗಿ ಚೆನ್ನೈಗೆ ತೆರಳುವ ಮೊದಲು ದೇವರ ಮೊರೆ ಹೋಗಿದ್ದಾರೆ. ರಾಂಚಿಯ ದಿಯೋರಿ ಮಾ ದೇವಾಲಯಕ್ಕೆ ಭೇಟಿ ನೀಡಿದ ಧೋನಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಹಲವು ಬಾರಿ ಧೋನಿ ಇಲ್ಲಿಗೆ ಭೇಟಿ ನೀಡಿ ಮಹತ್ವದ ಟೂರ್ನಿಗೆ ತೆರಳುವ ಮೊದಲು ಪೂಜೆ ಸಲ್ಲಿಸಿದ್ದಿದೆ. ಹಾಗೆಯೇ ಮಹತ್ವದ ಕೂಟದಲ್ಲಿ ಗೆಲುವು ದಾಖಲಿಸಿದಾಗಲೂ ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ. ಇದೀಗ ಚೆನ್ನೈ ಗೆಲುವಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸಿದ್ದಾರೆ. ಧೋನಿ ಆಗಮನದ ವೇಳೆ ದೇವಾಲಯದಲ್ಲಿ ಸಹಜವಾಗಿಯೇ ನೂಕುನುಗ್ಗಲು ಉಂಟಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಆರ್‌ಸಿಬಿ ವಿರುದ್ಧ ಬ್ಯಾಟಿಂಗ್‌ಗೆ ಇಳಿದ್ರೆ ಎಂಎಸ್‌ ಧೋನಿಗೆ ಎಂ ಚಿನ್ನಸ್ವಾಮಿಯಲ್ಲಿ ಇದೇ ಕೊನೆ ಪಂದ್ಯಾಟವಾಗುತ್ತಾ

ಐಪಿಎಲ್‌ ಟಿಕೆಟ್‌ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ: ಆರ್‌ಸಿಬಿ ಅಭಿಮಾನಿ ಟೆಕ್ಕಿಗೆ ಪಂಗನಾಮ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಇಂದು ಮಧ್ಯರಾತ್ರಿ 2ರವರೆಗೆ ಮೆಟ್ರೋ ಸೇವೆ ಲಭ್ಯ

ಚಿನ್ನಸ್ವಾಮಿಯಲ್ಲಿಂದು ಹೈವೋಲ್ಟೇಜ್‌ ಕದನ: ಆರ್‌ಸಿಬಿಗೆ ಸವಾಲಾಗುವುದೇ ಸಿಎಸ್‌ಕೆ?

IPL 2026: ಸಿಎಸ್‌ಕೆ ವಿರುದ್ಧದ ಪಂದ್ಯಾಟಕ್ಕೂ ಮುನ್ನಾ ಪವರ್‌ ಫುಲ್ ದೇವರ ಮೊರೆ ಹೋದ RCB ನಾಯಕ ರಜತ್ ಪಾಟಿದಾರ್, ಜಿತೇಶ್ ಶರ್ಮಾ

ಮುಂದಿನ ಸುದ್ದಿ
Show comments