ಐಪಿಎಲ್ ಗೂ ಮೊದಲು ದೇವರ ಮೊರೆ ಹೋದ ಧೋನಿ

Webdunia
ಮಂಗಳವಾರ, 12 ಮಾರ್ಚ್ 2019 (09:18 IST)
ರಾಂಚಿ: ಟೀಂ ಇಂಡಿಯಾದಿಂದ ಬಿಡುವು ಪಡೆದಿರುವ ಕ್ರಿಕೆಟಿಗ ಧೋನಿ ಇದೀಗ ಐಪಿಎಲ್ ಗೆ ಸಜ್ಜಾಗುತ್ತಿದ್ದಾರೆ.


ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿ ಐಪಿಎಲ್ ಸಿದ್ಧತೆಗಾಗಿ ಚೆನ್ನೈಗೆ ತೆರಳುವ ಮೊದಲು ದೇವರ ಮೊರೆ ಹೋಗಿದ್ದಾರೆ. ರಾಂಚಿಯ ದಿಯೋರಿ ಮಾ ದೇವಾಲಯಕ್ಕೆ ಭೇಟಿ ನೀಡಿದ ಧೋನಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಹಲವು ಬಾರಿ ಧೋನಿ ಇಲ್ಲಿಗೆ ಭೇಟಿ ನೀಡಿ ಮಹತ್ವದ ಟೂರ್ನಿಗೆ ತೆರಳುವ ಮೊದಲು ಪೂಜೆ ಸಲ್ಲಿಸಿದ್ದಿದೆ. ಹಾಗೆಯೇ ಮಹತ್ವದ ಕೂಟದಲ್ಲಿ ಗೆಲುವು ದಾಖಲಿಸಿದಾಗಲೂ ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ. ಇದೀಗ ಚೆನ್ನೈ ಗೆಲುವಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸಿದ್ದಾರೆ. ಧೋನಿ ಆಗಮನದ ವೇಳೆ ದೇವಾಲಯದಲ್ಲಿ ಸಹಜವಾಗಿಯೇ ನೂಕುನುಗ್ಗಲು ಉಂಟಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಕೆಎಲ್ ರಾಹುಲ್ ಔಟಾಗಿದ್ದಕ್ಕೆ ಅನಿಲ್ ಕುಂಬ್ಳೆ ಎಷ್ಟು ಸಿಟ್ಟಾದ್ರು ರಿಯಾಕ್ಷನ್ ನೋಡಿ video

ಸ್ಮೃತಿ ಮಂಧಾನ ತಂದೆ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಾದ ಪಲಾಶ್ ಮುಚ್ಚಲ್‌, ಕಾರಣ ಏನ್ ಗೊತ್ತಾ

IND vs SA Test: ಭಾರತದ ಗೆಲುವಿಗೆ 549 ರನ್​ಗಳ ಕಠಿಣ ಗುರಿಯೊಡ್ಡಿದ ಹರಿಣ ಪಡೆ

ಮುಂದಿನ ಸುದ್ದಿ
Show comments