Webdunia - Bharat's app for daily news and videos

Install App

ಐಪಿಎಲ್ ಗೂ ಮೊದಲು ದೇವರ ಮೊರೆ ಹೋದ ಧೋನಿ

Webdunia
ಮಂಗಳವಾರ, 12 ಮಾರ್ಚ್ 2019 (09:18 IST)
ರಾಂಚಿ: ಟೀಂ ಇಂಡಿಯಾದಿಂದ ಬಿಡುವು ಪಡೆದಿರುವ ಕ್ರಿಕೆಟಿಗ ಧೋನಿ ಇದೀಗ ಐಪಿಎಲ್ ಗೆ ಸಜ್ಜಾಗುತ್ತಿದ್ದಾರೆ.


ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿ ಐಪಿಎಲ್ ಸಿದ್ಧತೆಗಾಗಿ ಚೆನ್ನೈಗೆ ತೆರಳುವ ಮೊದಲು ದೇವರ ಮೊರೆ ಹೋಗಿದ್ದಾರೆ. ರಾಂಚಿಯ ದಿಯೋರಿ ಮಾ ದೇವಾಲಯಕ್ಕೆ ಭೇಟಿ ನೀಡಿದ ಧೋನಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಹಲವು ಬಾರಿ ಧೋನಿ ಇಲ್ಲಿಗೆ ಭೇಟಿ ನೀಡಿ ಮಹತ್ವದ ಟೂರ್ನಿಗೆ ತೆರಳುವ ಮೊದಲು ಪೂಜೆ ಸಲ್ಲಿಸಿದ್ದಿದೆ. ಹಾಗೆಯೇ ಮಹತ್ವದ ಕೂಟದಲ್ಲಿ ಗೆಲುವು ದಾಖಲಿಸಿದಾಗಲೂ ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ. ಇದೀಗ ಚೆನ್ನೈ ಗೆಲುವಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸಿದ್ದಾರೆ. ಧೋನಿ ಆಗಮನದ ವೇಳೆ ದೇವಾಲಯದಲ್ಲಿ ಸಹಜವಾಗಿಯೇ ನೂಕುನುಗ್ಗಲು ಉಂಟಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments