Webdunia - Bharat's app for daily news and videos

Install App

ಐಪಿಎಲ್ ಗೂ ಮೊದಲು ದೇವರ ಮೊರೆ ಹೋದ ಧೋನಿ

Webdunia
ಮಂಗಳವಾರ, 12 ಮಾರ್ಚ್ 2019 (09:18 IST)
ರಾಂಚಿ: ಟೀಂ ಇಂಡಿಯಾದಿಂದ ಬಿಡುವು ಪಡೆದಿರುವ ಕ್ರಿಕೆಟಿಗ ಧೋನಿ ಇದೀಗ ಐಪಿಎಲ್ ಗೆ ಸಜ್ಜಾಗುತ್ತಿದ್ದಾರೆ.


ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿರುವ ಧೋನಿ ಐಪಿಎಲ್ ಸಿದ್ಧತೆಗಾಗಿ ಚೆನ್ನೈಗೆ ತೆರಳುವ ಮೊದಲು ದೇವರ ಮೊರೆ ಹೋಗಿದ್ದಾರೆ. ರಾಂಚಿಯ ದಿಯೋರಿ ಮಾ ದೇವಾಲಯಕ್ಕೆ ಭೇಟಿ ನೀಡಿದ ಧೋನಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದಕ್ಕೂ ಮೊದಲು ಹಲವು ಬಾರಿ ಧೋನಿ ಇಲ್ಲಿಗೆ ಭೇಟಿ ನೀಡಿ ಮಹತ್ವದ ಟೂರ್ನಿಗೆ ತೆರಳುವ ಮೊದಲು ಪೂಜೆ ಸಲ್ಲಿಸಿದ್ದಿದೆ. ಹಾಗೆಯೇ ಮಹತ್ವದ ಕೂಟದಲ್ಲಿ ಗೆಲುವು ದಾಖಲಿಸಿದಾಗಲೂ ಇಲ್ಲಿಗೆ ಬಂದು ಪೂಜೆ ಸಲ್ಲಿಸುತ್ತಾರೆ. ಇದೀಗ ಚೆನ್ನೈ ಗೆಲುವಿಗೆ ಪ್ರಾರ್ಥಿಸಿ ಪೂಜೆ ಸಲ್ಲಿಸಿದ್ದಾರೆ. ಧೋನಿ ಆಗಮನದ ವೇಳೆ ದೇವಾಲಯದಲ್ಲಿ ಸಹಜವಾಗಿಯೇ ನೂಕುನುಗ್ಗಲು ಉಂಟಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Asia Cup Cricket: ಯುಎಇ ನೀಡಿದ ಗುರಿಯನ್ನು ನಾಲ್ಕೇ ಓವರ್ ಗಳಲ್ಲಿ ಚಚ್ಚಿದ ಬಿಸಾಕಿದ ಟೀಂ ಇಂಡಿಯಾ

ಕ್ರಿಕೆಟಿಗ ಪೃಥ್ವಿ ಶಾಗೆ ಕೋರ್ಟ್‌ನಿಂದ ಬಿತ್ತು ₹100ದಂಡ, ಪ್ರಕರಣ ಹಿನ್ನೆಲೆ ಏನ್‌ ಗೊತ್ತಾ

Asia cup cricket: ದುಬೈನಲ್ಲಿ ಟಾಸ್ ಗೆದ್ದರೆ ಭಾರತ ಮೊದಲು ಏನು ಮಾಡಬೇಕು

ನೀವ್ಯಾಕೆ ಹೀಗೆ ಮಾಡಿದ್ರಿ, ಸೂರ್ಯಕುಮಾರ್ ಯಾದವ್ ಮೇಲೆ ಸಿಟ್ಟಾದ ಫ್ಯಾನ್ಸ್

ಏಷ್ಯಾ ಕಪ್ 2025: ಭಾರತಕ್ಕೆ ಇಂದು ಯುಎಇ ಎದುರಾಳಿ, ಎಷ್ಟು ಗಂಟೆಗೆ ಮ್ಯಾಚ್

ಮುಂದಿನ ಸುದ್ದಿ
Show comments