Webdunia - Bharat's app for daily news and videos

Install App

ಧೋನಿಗೆ ಸ್ವಾರ್ಥವಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ!

Webdunia
ಬುಧವಾರ, 8 ಮೇ 2019 (07:09 IST)
ಮುಂಬೈ: ಧೋನಿ ಕ್ರಿಕೆಟ್ ವಿಚಾರದಲ್ಲಿ ಸ್ವಾರ್ಥ ರಹಿತ ವ್ಯಕ್ತಿ ಎನ್ನುವುದಕ್ಕೆ ಐಪಿಎಲ್ ನ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಮುಗಿದ ಬಳಿಕ ನಡೆದ ಈ ಘಟನೆ ಸಾಬೀತುಪಡಿಸಿದೆ.


ಯುವ ಕ್ರಿಕೆಟಿಗರು ಧೋನಿಯನ್ನು ತಮ್ಮ ವಿಕೆಟ್ ಕೀಪಿಂಗ್ ಐಡಲ್ ಎಂದು ಪರಿಗಣಿಸುತ್ತಾರೆ. ಅದಕ್ಕೆ ತಕ್ಕ ಹಾಗೆ ಧೋನಿ ಕೂಡಾ ಯುವ ಕ್ರಿಕೆಟಿಗರಿಗೆ ಬೆಂಬಲವಾಗಿ ನಿಲ್ಲುತ್ತಾರೆ.

ಇದೀಗ ಪಂಜಾಬ್ ವಿರುದ್ಧ ಪಂದ್ಯ ಮುಗಿದ ಬಳಿಕ ಸಿಎಸ್ ಕೆ ನಾಯಕ ಧೋನಿ ಎದುರಾಳಿ ತಂಡದ ವಿಕೆಟ್ ಕೀಪರ್ ಗಳಾದ ಕೆಎಲ್ ರಾಹುಲ್ ಮತ್ತು ಪೂರನ್ ಗೆ ಮೈದಾನದಲ್ಲಿಯೇ ವಿಕೆಟ್ ಕೀಪಿಂಗ್ ಬಗ್ಗೆ ಪಾಠ ಮಾಡಿದ್ದಾರೆ. ಕೆಲವೊಂದು ತಂತ್ರಗಾರಿಕೆಯನ್ನು ಈ ಯುವ ವಿಕೆಟ್ ಕೀಪರ್ ಗಳಿಗೆ ನೀಡಿದ ಧೋನಿ ತಾವು ಸ್ವಾರ್ಥ ರಹಿತ ವ್ಯಕ್ತಿ ಎಂದು ಸಾಬೀತುಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಲಂಡನ್ ಬೀದಿಯಲ್ಲಿ ಪತ್ನಿ ಜೊತೆ ಸಾಮಾನ್ಯರಂತೆ ಸುತ್ತಿದ ವಿರಾಟ್ ಕೊಹ್ಲಿ: ಭಾರತದಲ್ಲಿದ್ದಿದ್ದರೆ ಹೀಗಾಗುತ್ತಿತ್ತಾ

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಮುಂದಿನ ಸುದ್ದಿ
Show comments