ಧೋನಿಗೆ ಸ್ವಾರ್ಥವಿಲ್ಲ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿ!

Webdunia
ಬುಧವಾರ, 8 ಮೇ 2019 (07:09 IST)
ಮುಂಬೈ: ಧೋನಿ ಕ್ರಿಕೆಟ್ ವಿಚಾರದಲ್ಲಿ ಸ್ವಾರ್ಥ ರಹಿತ ವ್ಯಕ್ತಿ ಎನ್ನುವುದಕ್ಕೆ ಐಪಿಎಲ್ ನ ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯ ಮುಗಿದ ಬಳಿಕ ನಡೆದ ಈ ಘಟನೆ ಸಾಬೀತುಪಡಿಸಿದೆ.


ಯುವ ಕ್ರಿಕೆಟಿಗರು ಧೋನಿಯನ್ನು ತಮ್ಮ ವಿಕೆಟ್ ಕೀಪಿಂಗ್ ಐಡಲ್ ಎಂದು ಪರಿಗಣಿಸುತ್ತಾರೆ. ಅದಕ್ಕೆ ತಕ್ಕ ಹಾಗೆ ಧೋನಿ ಕೂಡಾ ಯುವ ಕ್ರಿಕೆಟಿಗರಿಗೆ ಬೆಂಬಲವಾಗಿ ನಿಲ್ಲುತ್ತಾರೆ.

ಇದೀಗ ಪಂಜಾಬ್ ವಿರುದ್ಧ ಪಂದ್ಯ ಮುಗಿದ ಬಳಿಕ ಸಿಎಸ್ ಕೆ ನಾಯಕ ಧೋನಿ ಎದುರಾಳಿ ತಂಡದ ವಿಕೆಟ್ ಕೀಪರ್ ಗಳಾದ ಕೆಎಲ್ ರಾಹುಲ್ ಮತ್ತು ಪೂರನ್ ಗೆ ಮೈದಾನದಲ್ಲಿಯೇ ವಿಕೆಟ್ ಕೀಪಿಂಗ್ ಬಗ್ಗೆ ಪಾಠ ಮಾಡಿದ್ದಾರೆ. ಕೆಲವೊಂದು ತಂತ್ರಗಾರಿಕೆಯನ್ನು ಈ ಯುವ ವಿಕೆಟ್ ಕೀಪರ್ ಗಳಿಗೆ ನೀಡಿದ ಧೋನಿ ತಾವು ಸ್ವಾರ್ಥ ರಹಿತ ವ್ಯಕ್ತಿ ಎಂದು ಸಾಬೀತುಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಆರ್ ಸಿಬಿ ಕೈ ಹಿಡಿದ ರಾಧಾ ಯಾದವ್, ರಿಚಾ ಘೋಷ್

RCB vs GT: ಟಾಸ್ ಸೋತ ಆರ್‌ಸಿಬಿ, ಮೊದಲು ಬ್ಯಾಟಿಂಗ್

ನಿವೃತ್ತಿ ಜೀವನವನ್ನು ಮುಂಬೈನಲ್ಲೇ ಕಳೆಯುತ್ತಾರಾ ಕಿಂಗ್ ಕೊಹ್ಲಿ, ಕುತೂಹಲ ಮೂಡಿಸಿದ ವಿರುಷ್ಕಾ ನಡೆ

WPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದು ಕಠಿಣ ಎದುರಾಳಿ

ಐದು ವರ್ಷಗಳ ಬಳಿಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ವಿರಾಟ್‌ ಕೊಹ್ಲಿ: ರೋಹಿತ್‌ ಶರ್ಮಾಗೆ ಶಾಕ್‌

ಮುಂದಿನ ಸುದ್ದಿ
Show comments