ಸಿಎಸ್ ಕೆ ತಂಡಕ್ಕೆ ಖ್ಯಾತ ಆಟಗಾರನನ್ನು ಸೇರಿಸಿಕೊಳ್ಳಲು ನಿರಾಕರಿಸಿದ್ದರಂತೆ ಧೋನಿ! ಕಾರಣ ಕೇಳಿದರೆ ಶಾಕ್!

Webdunia
ಸೋಮವಾರ, 3 ಆಗಸ್ಟ್ 2020 (13:17 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಎಂದರೆ ಧೋನಿ ಎನ್ನುವಷ್ಟರ ಮಟ್ಟಿಗೆ ಐಪಿಎಲ್ ನಲ್ಲಿ ಮಹಿ ಪ್ರಭಾವವಿದೆ. ತಂಡಕ್ಕೆ ಆಟಗಾರರನ್ನು ಆಯ್ಕೆ ಮಾಡುವ ವಿಚಾರದಲ್ಲೂ ಚೆನ್ನೈ ತಂಡದ ಮಾಲಿಕರು ಧೋನಿ ಮಾತಿಗೆ ಪ್ರಾಶಸ್ತ್ಯ ನೀಡುತ್ತಾರೆ.


ಇಂತಿಪ್ಪ ಧೋನಿ ಹಿಂದೊಮ್ಮೆ ತಮ್ಮ ತಂಡಕ್ಕೆ ಅತ್ಯದ್ಭುತ ಆಟಗಾರನನ್ನು ಕೊಳ್ಳುವುದಕ್ಕೆ ಅಡ್ಡಗಾಲು ಹಾಕಿದ್ದರಂತೆ. ಅದಕ್ಕೆ ಕಾರಣ ಆ ಆಟಗಾರ ತಂಡವನ್ನು ಹಾಳು ಮಾಡುತ್ತಾನೆ ಎಂದಿದ್ದರಂತೆ.

ಈ ವಿಚಾರವನ್ನು ಸ್ವತಃ ಸಿಎಸ್ ಕೆ ಮಾಲಿಕ ಎನ್. ಶ್ರೀನಿವಾಸನ್ ಬಹಿರಂಗಪಡಿಸಿದ್ದಾರೆ. ಆದರೆ ಆ ಆಟಗಾರ ಯಾರು ಎಂಬುದನ್ನು ಅವರು ಹೇಳಿಲ್ಲ. ಆದರೆ ಆತನಿಂದಾಗಿ ತಂಡದ ಒಗ್ಗಟ್ಟು ಹಾಳಾಗಬಹುದು ಎಂದು ಧೋನಿ ಭಯಪಟ್ಟಿದ್ದರಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಶುಭಮನ್‌ ಗಿಲ್‌ ಶತಕಕ್ಕೆ ಒಲಿದ ಜಯ: ಫೈನಲ್‌ನಲ್ಲಿ ಆರ್‌ಸಿಬಿ- ಟೈಟನ್ಸ್‌ ಸೆಣಸಾಟ

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

ಮುಂದಿನ ಸುದ್ದಿ
Show comments