Webdunia - Bharat's app for daily news and videos

Install App

ಸಿಎಸ್ ಕೆ ತಂಡಕ್ಕೆ ಖ್ಯಾತ ಆಟಗಾರನನ್ನು ಸೇರಿಸಿಕೊಳ್ಳಲು ನಿರಾಕರಿಸಿದ್ದರಂತೆ ಧೋನಿ! ಕಾರಣ ಕೇಳಿದರೆ ಶಾಕ್!

Webdunia
ಸೋಮವಾರ, 3 ಆಗಸ್ಟ್ 2020 (13:17 IST)
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ಎಂದರೆ ಧೋನಿ ಎನ್ನುವಷ್ಟರ ಮಟ್ಟಿಗೆ ಐಪಿಎಲ್ ನಲ್ಲಿ ಮಹಿ ಪ್ರಭಾವವಿದೆ. ತಂಡಕ್ಕೆ ಆಟಗಾರರನ್ನು ಆಯ್ಕೆ ಮಾಡುವ ವಿಚಾರದಲ್ಲೂ ಚೆನ್ನೈ ತಂಡದ ಮಾಲಿಕರು ಧೋನಿ ಮಾತಿಗೆ ಪ್ರಾಶಸ್ತ್ಯ ನೀಡುತ್ತಾರೆ.


ಇಂತಿಪ್ಪ ಧೋನಿ ಹಿಂದೊಮ್ಮೆ ತಮ್ಮ ತಂಡಕ್ಕೆ ಅತ್ಯದ್ಭುತ ಆಟಗಾರನನ್ನು ಕೊಳ್ಳುವುದಕ್ಕೆ ಅಡ್ಡಗಾಲು ಹಾಕಿದ್ದರಂತೆ. ಅದಕ್ಕೆ ಕಾರಣ ಆ ಆಟಗಾರ ತಂಡವನ್ನು ಹಾಳು ಮಾಡುತ್ತಾನೆ ಎಂದಿದ್ದರಂತೆ.

ಈ ವಿಚಾರವನ್ನು ಸ್ವತಃ ಸಿಎಸ್ ಕೆ ಮಾಲಿಕ ಎನ್. ಶ್ರೀನಿವಾಸನ್ ಬಹಿರಂಗಪಡಿಸಿದ್ದಾರೆ. ಆದರೆ ಆ ಆಟಗಾರ ಯಾರು ಎಂಬುದನ್ನು ಅವರು ಹೇಳಿಲ್ಲ. ಆದರೆ ಆತನಿಂದಾಗಿ ತಂಡದ ಒಗ್ಗಟ್ಟು ಹಾಳಾಗಬಹುದು ಎಂದು ಧೋನಿ ಭಯಪಟ್ಟಿದ್ದರಂತೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments