ಧೋನಿ ಟೀಂ ಇಂಡಿಯಾ ನಾಯಕತ್ವ ತ್ಯಜಿಸಿದ್ದರ ನಿಜ ಕಾರಣ ಬಯಲು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (09:49 IST)
ಮುಂಬೈ: ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಗಾಗಿ ಟೀಂ ಇಂಡಿಯಾ ಜತೆಗೆ ವಿಮಾನವೇರುವ ಮುನ್ನ ಮಾಜಿ ನಾಯಕ ಎಂಎಸ್ ಧೋನಿ ನಿಜ ಸಂಗತಿಯೊಂದನ್ನು ಬಯಲು ಮಾಡಿದ್ದಾರೆ.
 

ರಾಂಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧೋನಿ ತಾನು ಏಕದಿನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರ ನಿಜ ಕಾರಣ ಬಯಲು ಮಾಡಿದ್ದಾರೆ.

‘2019 ರ ವಿಶ್ವಕಪ್ ‍ಗೆ ವಿರಾಟ್ ಕೊಹ್ಲಿ ನಾಯಕರಾಗಿ ತಯಾರಾಗಲು ಸಮಯ ಬೇಕು. ಅವರಿಗೆ ಸಾಕಷ್ಟು ಸಮಯ ಒದಗಿಸಲು ನಾನು ನಾಯಕತ್ವ ಮೊದಲೇ ತ್ಯಜಿಸಿದೆ. ಒಬ್ಬ ಹೊಸ ನಾಯಕನಿಗೆ ಪ್ರಬಲ ತಂಡ ಕಟ್ಟಲು ಸಾಕಷ್ಟು ಸಮಯ ಬೇಕು. ಅದಕ್ಕಾಗಿಯೇ ನಾಯಕತ್ವ ತ್ಯಜಿಸಿದೆ’ ಎಂದು ಧೋನಿ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಂಚೆಯುಟ್ಟುಕೊಂಡು ಅನಂತಪದ್ಮನಾಭ ಸ್ವಾಮಿ ದೇವಸ್ಥಾನಕ್ಕೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರು Video

ಪಿಟಿ ಉಷಾ ಪತಿ ಶ್ರೀನಿವಾಸನ್ ಇನ್ನಿಲ್ಲ: ಖುದ್ದು ಕರೆ ಮಾಡಿದ ಪ್ರಧಾನಿ ಮೋದಿ

ಒಮ್ಮೆ ಡಿಲೀಟ್, ಮತ್ತೆ ಆಕ್ಟಿವ್: ವಿರಾಟ್ ಕೊಹ್ಲಿ ಇನ್ ಸ್ಟಾಗ್ರಾಂ ಖಾತೆಗೆ ಇದೇನಾಯ್ತು

Funny Video: ಸ್ವಲ್ಪ ಸೈಡ್ ಗೆ ಹೋಗಿ ಪ್ಲೀಸ್: ಸಂಜು ಸ್ಯಾಮ್ಸನ್ ಗೆ ಕೇರಳದಲ್ಲಿ ಸೂರ್ಯಕುಮಾರ್ ಯಾದವ್ ಸೆಕ್ಯುರಿಟಿ

WPL 2026: ನಂಗೇ ಚಮಕ್ ಕೊಡ್ತೀಯಾ.. ದೀಪ್ತಿ ಶರ್ಮಾಗೆ ಕೌಂಟರ್ ಕೊಟ್ಟ ಸ್ಮೃತಿ ಮಂಧಾನ Video

ಮುಂದಿನ ಸುದ್ದಿ
Show comments