Webdunia - Bharat's app for daily news and videos

Install App

ಧೋನಿ ಟೀಂ ಇಂಡಿಯಾ ನಾಯಕತ್ವ ತ್ಯಜಿಸಿದ್ದರ ನಿಜ ಕಾರಣ ಬಯಲು

Webdunia
ಶುಕ್ರವಾರ, 14 ಸೆಪ್ಟಂಬರ್ 2018 (09:49 IST)
ಮುಂಬೈ: ದುಬೈನಲ್ಲಿ ನಡೆಯಲಿರುವ ಏಷ್ಯಾ ಕಪ್ ಗಾಗಿ ಟೀಂ ಇಂಡಿಯಾ ಜತೆಗೆ ವಿಮಾನವೇರುವ ಮುನ್ನ ಮಾಜಿ ನಾಯಕ ಎಂಎಸ್ ಧೋನಿ ನಿಜ ಸಂಗತಿಯೊಂದನ್ನು ಬಯಲು ಮಾಡಿದ್ದಾರೆ.
 

ರಾಂಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಧೋನಿ ತಾನು ಏಕದಿನ ಕ್ರಿಕೆಟ್ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರ ನಿಜ ಕಾರಣ ಬಯಲು ಮಾಡಿದ್ದಾರೆ.

‘2019 ರ ವಿಶ್ವಕಪ್ ‍ಗೆ ವಿರಾಟ್ ಕೊಹ್ಲಿ ನಾಯಕರಾಗಿ ತಯಾರಾಗಲು ಸಮಯ ಬೇಕು. ಅವರಿಗೆ ಸಾಕಷ್ಟು ಸಮಯ ಒದಗಿಸಲು ನಾನು ನಾಯಕತ್ವ ಮೊದಲೇ ತ್ಯಜಿಸಿದೆ. ಒಬ್ಬ ಹೊಸ ನಾಯಕನಿಗೆ ಪ್ರಬಲ ತಂಡ ಕಟ್ಟಲು ಸಾಕಷ್ಟು ಸಮಯ ಬೇಕು. ಅದಕ್ಕಾಗಿಯೇ ನಾಯಕತ್ವ ತ್ಯಜಿಸಿದೆ’ ಎಂದು ಧೋನಿ ಬಹಿರಂಗಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ಮುಂದಿನ ಸುದ್ದಿ
Show comments