Daily Horoscope

ಹಲವು ಬಾರಿ ಈ ಕ್ರಿಕೆಟಿಗನನ್ನು ತಂಡದಿಂದ ಕೈಬಿಡದಂತೆ ಧೋನಿ ರಕ್ಷಿಸಿದ್ದರಂತೆ!

Webdunia
ಸೋಮವಾರ, 18 ಮಾರ್ಚ್ 2019 (09:43 IST)
ನವದೆಹಲಿ: ಟೀಂ ಇಂಡಿಯಾ ನಾಯಕರಾಗಿದ್ದಾಗ ಧೋನಿ ಹಲವು ಬಾರಿ ತಮ್ಮನ್ನು ತಂಡದಿಂದ ಕೈ ಬಿಡದಂತೆ ರಕ್ಷಿಸಿದ್ದರು ಎಂದು ಹಿರಿಯ ವೇಗಿ ಇಶಾಂತ್ ಶರ್ಮಾ ಹೇಳಿಕೊಂಡಿದ್ದಾರೆ.


ಇಶಾಂತ್ ಶರ್ಮಾ ತಂಡದಲ್ಲಿ ಸ್ಥಿರ ಪ್ರದರ್ಶನ ನೀಡಲು ಕೆಲವೊಮ್ಮೆ ವಿಫಲರಾಗುತ್ತಿದ್ದರು. ಹಾಗಿದ್ದರೂ ತನ್ನಲ್ಲಿರುವ ಪ್ರತಿಭೆ ಗುರುತಿಸಿ ತಾನು ತಂಡದಿಂದ ಹೊರಹೋಗದಂತೆ ಹಲವು ಬಾರಿ ಧೋನಿ ರಕ್ಷಿಸಿದ್ದರು ಎಂದು ಇಶಾಂತ್ ಸಂದರ್ಶನವೊಂದರಲ್ಲಿ ಸ್ಮರಿಸಿಕೊಂಡಿದ್ದಾರೆ.

ಈಗ ವಿರಾಟ್ ಕೊಹ್ಲಿ ಕೂಡಾ ತಂಡದ ಹಿರಿಯ ಸದಸ್ಯನಾಗಿ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ನಿಮಗೆ ಸುಸ್ತಾಗುತ್ತದೆ ಎಂದು ನನಗೆ ಗೊತ್ತು. ಆದರೂ ನೀವು ಉತ್ತಮ ಪ್ರದರ್ಶ ನೀಡಲೇಬೇಕು ಎನ್ನುತ್ತಾರೆ ಎಂದು ಕೊಹ್ಲಿ ಬಗ್ಗೆಯೂ ಇಶಾಂತ್ ಮೆಚ್ಚುಗೆಯ ಮಾತನಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments