Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಕೈಬಿಡದಂತೆ ಕಾಪಾಡಿದ್ದ ಧೋನಿ: ಮಂಜ್ರೇಕರ್ ಬಿಚ್ಚಿಟ್ಟ ಸತ್ಯ

Webdunia
ಮಂಗಳವಾರ, 15 ಡಿಸೆಂಬರ್ 2020 (11:06 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧೋನಿಯನ್ನು ಯಾಕೆ ಅಷ್ಟೊಂದು ಗೌರವಿಸುತ್ತಾರೆ ಗೊತ್ತಾ? ಯಾಕೆಂದರೆ ಧೋನಿ ಯಾವತ್ತೂ ಅವರಿಗೆ ಬೆಂಬಲವಾಗಿದ್ದರು. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ ಕೂಡಾ. ಈಗ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಕೂಡಾ ಅದನ್ನೇ ಹೇಳಿದ್ದಾರೆ.


2011-12 ನೇ ಸಾಲಿನಲ್ಲಿ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದಾಗ ಆಯ್ಕೆಗಾರರು ಅವರನ್ನು ಕೈ ಬಿಡಲು ತೀರ್ಮಾನಿಸಿದ್ದರಂತೆ. ಆದರೆ ಆಗ ಕೊಹ್ಲಿಯನ್ನು ಕೈಬಿಡದಂತೆ ಧೋನಿ ಕಾಪಾಡಿದ್ದರು ಎಂದು ಮಂಜ್ರೇಕರ್ ಹೇಳಿದ್ದಾರೆ. ಕೇವಲ ಕೊಹ್ಲಿ ಮಾತ್ರವಲ್ಲ, ಪ್ರಸಕ್ತ ಟೀಂ ಇಂಡಿಯಾದಲ್ಲಿರುವ ಶಿಖರ್ ಧವನ್, ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಸೇರಿದಂತೆ ಹಲವು ಕ್ರಿಕೆಟಿಗರ ವೃತ್ತಿ ಜೀವನವನ್ನು ಕಾಪಾಡಿದ್ದು ಧೋನಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments