Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಕೈಬಿಡದಂತೆ ಕಾಪಾಡಿದ್ದ ಧೋನಿ: ಮಂಜ್ರೇಕರ್ ಬಿಚ್ಚಿಟ್ಟ ಸತ್ಯ

Webdunia
ಮಂಗಳವಾರ, 15 ಡಿಸೆಂಬರ್ 2020 (11:06 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧೋನಿಯನ್ನು ಯಾಕೆ ಅಷ್ಟೊಂದು ಗೌರವಿಸುತ್ತಾರೆ ಗೊತ್ತಾ? ಯಾಕೆಂದರೆ ಧೋನಿ ಯಾವತ್ತೂ ಅವರಿಗೆ ಬೆಂಬಲವಾಗಿದ್ದರು. ಇದನ್ನು ಸ್ವತಃ ಅವರೇ ಹೇಳಿಕೊಂಡಿದ್ದಾರೆ ಕೂಡಾ. ಈಗ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಕೂಡಾ ಅದನ್ನೇ ಹೇಳಿದ್ದಾರೆ.


2011-12 ನೇ ಸಾಲಿನಲ್ಲಿ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದಾಗ ಆಯ್ಕೆಗಾರರು ಅವರನ್ನು ಕೈ ಬಿಡಲು ತೀರ್ಮಾನಿಸಿದ್ದರಂತೆ. ಆದರೆ ಆಗ ಕೊಹ್ಲಿಯನ್ನು ಕೈಬಿಡದಂತೆ ಧೋನಿ ಕಾಪಾಡಿದ್ದರು ಎಂದು ಮಂಜ್ರೇಕರ್ ಹೇಳಿದ್ದಾರೆ. ಕೇವಲ ಕೊಹ್ಲಿ ಮಾತ್ರವಲ್ಲ, ಪ್ರಸಕ್ತ ಟೀಂ ಇಂಡಿಯಾದಲ್ಲಿರುವ ಶಿಖರ್ ಧವನ್, ರವಿಚಂದ್ರನ್ ಅಶ್ವಿನ್, ರೋಹಿತ್ ಶರ್ಮಾ, ಇಶಾಂತ್ ಶರ್ಮಾ, ರವೀಂದ್ರ ಜಡೇಜಾ ಸೇರಿದಂತೆ ಹಲವು ಕ್ರಿಕೆಟಿಗರ ವೃತ್ತಿ ಜೀವನವನ್ನು ಕಾಪಾಡಿದ್ದು ಧೋನಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ಯಾರು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments