Webdunia - Bharat's app for daily news and videos

Install App

ಅಬ್ಬಾ... ಧೋನಿ ನೋಡಿ ಭಯವಾಗಿತ್ತು ಎಂದ ವಿರಾಟ್ ಕೊಹ್ಲಿ

Webdunia
ಸೋಮವಾರ, 22 ಏಪ್ರಿಲ್ 2019 (07:36 IST)
ಬೆಂಗಳೂರು: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ ಸಿಬಿ ರೋಚಕ ಗೆಲುವು ದಾಖಲಿಸಿದೆ. ಆದರೆ ಸಿಎಸ್ ಕೆ ತಂಡವನ್ನು ಗೆಲುವಿನ ಅಂಚಿನವರೆಗೆ ಕೊಂಡೊಯ್ದ ಧೋನಿ ಬ್ಯಾಟಿಂಗ್ ನಮಗೆ ಭಯ ಹುಟ್ಟಿಸಿತ್ತು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

 
ಧೋನಿ ಈ ಪಂದ್ಯದಲ್ಲಿ 48 ಎಸೆತಗಳಲ್ಲಿ 84 ರನ್ ಸಿಡಿಸಿದ್ದರು. ಗೆಲುವಿಗೆ ಒಂದು ರನ್ ಇದ್ದಾಗ ಅವರು ಔಟಾದರು. ಒಂದು ವೇಳೆ ಕೊನೆಯ ಎಸೆತದಲ್ಲಿ ಔಟಾಗದಿದ್ದರೆ ಆರ್ ಸಿಬಿ ಸೋಲು ಕಾಣುತ್ತಿತ್ತು.

ಹೀಗಾಗಿ ಪಂದ್ಯದ ನಂತರ ಮಾತನಾಡಿದ ವಿರಾಟ್ ಕೊಹ್ಲಿ ಧೋನಿ ನಮಗೆ ಭಯ ಹುಟ್ಟಿಸಿದರು. ಅವರು ನಮ್ಮಿಂದ ಜಯ ಕಸಿದುಕೊಂಡೇ ಬಿಟ್ಟರು ಎಂದೇ ಅಂದುಕೊಂಡಿದ್ದೆವು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments