Webdunia - Bharat's app for daily news and videos

Install App

ಅಬ್ಬಾ... ಧೋನಿ ನೋಡಿ ಭಯವಾಗಿತ್ತು ಎಂದ ವಿರಾಟ್ ಕೊಹ್ಲಿ

Webdunia
ಸೋಮವಾರ, 22 ಏಪ್ರಿಲ್ 2019 (07:36 IST)
ಬೆಂಗಳೂರು: ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ ಸಿಬಿ ರೋಚಕ ಗೆಲುವು ದಾಖಲಿಸಿದೆ. ಆದರೆ ಸಿಎಸ್ ಕೆ ತಂಡವನ್ನು ಗೆಲುವಿನ ಅಂಚಿನವರೆಗೆ ಕೊಂಡೊಯ್ದ ಧೋನಿ ಬ್ಯಾಟಿಂಗ್ ನಮಗೆ ಭಯ ಹುಟ್ಟಿಸಿತ್ತು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

 
ಧೋನಿ ಈ ಪಂದ್ಯದಲ್ಲಿ 48 ಎಸೆತಗಳಲ್ಲಿ 84 ರನ್ ಸಿಡಿಸಿದ್ದರು. ಗೆಲುವಿಗೆ ಒಂದು ರನ್ ಇದ್ದಾಗ ಅವರು ಔಟಾದರು. ಒಂದು ವೇಳೆ ಕೊನೆಯ ಎಸೆತದಲ್ಲಿ ಔಟಾಗದಿದ್ದರೆ ಆರ್ ಸಿಬಿ ಸೋಲು ಕಾಣುತ್ತಿತ್ತು.

ಹೀಗಾಗಿ ಪಂದ್ಯದ ನಂತರ ಮಾತನಾಡಿದ ವಿರಾಟ್ ಕೊಹ್ಲಿ ಧೋನಿ ನಮಗೆ ಭಯ ಹುಟ್ಟಿಸಿದರು. ಅವರು ನಮ್ಮಿಂದ ಜಯ ಕಸಿದುಕೊಂಡೇ ಬಿಟ್ಟರು ಎಂದೇ ಅಂದುಕೊಂಡಿದ್ದೆವು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಮುಂದಿನ ಸುದ್ದಿ
Show comments