Webdunia - Bharat's app for daily news and videos

Install App

ಕೊನೆಯ ಬಾರಿಗೊಮ್ಮೆ ಧೋನಿ ಭಾರತಕ್ಕೆ ಆಡಲಿ: ಪಾಕ್ ಕ್ರಿಕೆಟಿಗರದ್ದೂ ಒತ್ತಾಯ

Webdunia
ಸೋಮವಾರ, 24 ಆಗಸ್ಟ್ 2020 (11:43 IST)
ಮುಂಬೈ: ಭಾರತ ತಂಡವನ್ನು ಯಶಸ್ಸಿನ ಉತ್ತುಂಗಕ್ಕೇರಿಸಿದ ನಾಯಕ ಧೋನಿ ವಿದಾಯ ಪಂದ್ಯವಾಡಬೇಕಿತ್ತು ಎಂದು ಅವರ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಇದಕ್ಕೆ ಈಗ ಪಾಕ್ ಮಾಜಿ ಕ್ರಿಕೆಟಿಗರೂ ಧ್ವನಿಗೂಡಿಸಿದ್ದಾರೆ.


ಪಾಕ್ ಮಾಜಿ ಕ್ರಿಕೆಟಿಗ ಸಕ್ಲೇನ್ ಮುಷ್ತಾಕ್ ಧೋನಿ ಕೊನೆಯ ಬಾರಿಗೊಮ್ಮೆ ಭಾರತೀಯ ಸಮವಸ್ತ್ರದಲ್ಲಿ ಆಡಿ ವಿದಾಯ ಹೇಳಬೇಕು ಎಂದು ಆಗ್ರಹಿಸಿದ್ದಾರೆ. ಧೋನಿಗೆ ವಿದಾಯ ಪಂದ್ಯ ಆಯೋಜಿಸದೇ ಇರುವುದು ಬಿಸಿಸಿಐ ಸೋಲು ಎಂದಿದ್ದಾರೆ.

ಇದಕ್ಕೂ ಮೊದಲು ಪಾಕ್ ಕ್ರಿಕೆಟಿಗರಾಗಿದ್ದ ಶೊಯೇಬ್ ಅಖ್ತರ್, ಕಮ್ರಾನ್ ಅಕ್ಮಲ್ ಕೂಡಾ ಧೋನಿ ವಿದಾಯ ಪಂದ್ಯವಾಡಬೇಕು ಎಂದು ಒತ್ತಾಯಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments