Webdunia - Bharat's app for daily news and videos

Install App

ಮತ್ತೊಮ್ಮೆ ಸರಳತೆ ಮೆರೆದ ಧೋನಿ

Webdunia
ಸೋಮವಾರ, 27 ಫೆಬ್ರವರಿ 2017 (08:56 IST)
ಕೋಲ್ಕೊತ್ತಾ: ಮೊನ್ನೆಯಷ್ಟೇ ವಿಮಾನ ಯಾನ ನಿರಾಕರಿಸಿ ಸಾಮಾನ್ಯರಂತೆ ರೈಲಿನಲ್ಲಿ ಪ್ರಯಾಣಿಸಿ ಸುದ್ದಿ ಮಾಡಿದ್ದ ಕ್ರಿಕೆಟಿಗ ಧೋನಿ ಮತ್ತೊಮ್ಮೆ ಸರಳತೆ ಮೆರೆದು ಸುದ್ದಿಯಾಗಿದ್ದಾರೆ.


ಕೋಲ್ಕೊತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಕ್ಕೆ ತಮ್ಮ ತವರು ಜಾರ್ಖಂಡ್ ತಂಡದೊಂದಿಗೆ ರೈಲಿನಲ್ಲಿ ಪ್ರಯಾಣಿಸಿದ್ದ ಧೋನಿ ಸಾಮಾನ್ಯರಂತೇ ಕಳೆದು ಮತ್ತೊಮ್ಮೆ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪ್ರಭಾವಿ ಕ್ರಿಕೆಟಿಗನಾದರೂ, ಐಷಾರಾಮಿ ಸ್ಟಾರ್ ಹೋಟೆಲ್ ನ ವಾಸ್ತವ್ಯ ನಿರಾಕರಿಸಿ ಕೋಲ್ಕೊತ್ತಾ ಕ್ರಿಕೆಟ್ ಕ್ಲಬ್ ನ ಕೊಠಡಿಯಲ್ಲೇ ತಂಗುವ ಮೂಲಕ ಪ್ರಶಂಸೆಗೊಳಗಾಗಿದ್ದಾರೆ. ಇಲ್ಲೇ ಸಾಕಷ್ಟು ಅನುಕೂಲವಿರುವುದರಿಂದ ಐಷಾರಾಮಿ ಹೋಟೆಲ್ ನ ಅಗತ್ಯವಿಲ್ಲ ಎಂದು ಧೋನಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಆದರೆ ಅವರು ಅಲ್ಲಿ ಉಳಿದುಕೊಂಡಿದ್ದರಿಂದ ಅಭಿಮಾನಿಗಳನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿಗೆ ಕೊಂಚ ಕಷ್ಟವಾಯಿತು ಬಿಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ಯಾರಿಸ್‌ ಡೈಮಂಡ್‌ ಲೀಗ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ

IND vs ENG: ಓಡಬೇಡ ಎಂದು ನೀನೇ ಹೇಳ್ಬೇಕು: ಮೈದಾನದಲ್ಲೇ ಶುಬ್ಮನ್ ಗಿಲ್ ಗೆ ಟಾಸ್ಕ್ ಕೊಟ್ಟ ಜೈಸ್ವಾಲ್ video

Funny video: ರಿಷಭ್ ಪಂತ್ ಪೆವಿಲಿಯನ್ ಗೆ ಮರಳುವಾಗ ಕೆಎಲ್ ರಾಹುಲ್ ಹೀಗೆ ಮಾಡೋದಾ

ನಿಮ್ಮ ವಿಕೆಟ್ ಏನು ಕೊಹ್ಲಿಗೆ ಡೆಡಿಕೇಷನ್ನಾ ಅಂತ ಕೆಎಲ್ ರಾಹುಲ್ ಟ್ರೋಲ್ ಆಗಿದ್ದೇಕೆ

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

ಮುಂದಿನ ಸುದ್ದಿ
Show comments