Webdunia - Bharat's app for daily news and videos

Install App

ಮತ್ತೆ ಕೊಹ್ಲಿ ನಾಯಕತ್ವದಲ್ಲಿ ಧೋನಿ ಮ್ಯಾಜಿಕ್!

Webdunia
ಬುಧವಾರ, 8 ನವೆಂಬರ್ 2017 (09:39 IST)
ತಿರುವನಂತಪುರಂ: ನ್ಯೂಜಿಲೆಂಡ್ ವಿರುದ್ಧ ಅಂತಿಮ ಟಿ20 ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ ಗೆದ್ದಿತ್ತು. ಆದರೆ ಈ ಗೆಲುವಿಗೆ ಧೋನಿಯೇ ಕಾರಣ ಎನ್ನುವುದು ಬಹಿರಂಗವಾಗಿದೆ.

 
ಕೊನೆಯ ಓವರ್ ನಲ್ಲಿ ಜಸ್ಪ್ರೀತ್ ಬುಮ್ರಾರನ್ನು ಕಣಕ್ಕಿಳಿಸಲು ಧೋನಿ ಮತ್ತು ರೋಹಿತ್ ಶರ್ಮಾ ಸಲಹೆ ನೀಡಿದ್ದರು. ಹೀಗಾಗಿಯೇ ಬುಮ್ರಾರನ್ನು ಕಣಕ್ಕಿಳಿಸಲಾಯಿತು. ಇದರಿಂದಾಗಿ ನಮ್ಮ ಗೆಲುವು ಸುಲಭವಾಯಿತು ಎಂದು ಕೊಹ್ಲಿ ಹೇಳಿದ್ದಾರೆ.

ಒತ್ತಡದ ಸನ್ನಿವೇಶದಲ್ಲಿ ಧೋನಿ ಮತ್ತು ರೋಹಿತ್ ನನ್ನ ಬಳಿ ಬಂದು ಕೊನೆಯ ಎರಡು ಓವರ್ ಗಳನ್ನು ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಕೈಯಲ್ಲಿ ಮಾಡಿಸಲು ಸಲಹೆ ನೀಡಿದರು. ಅದರಂತೆ  ಯೋಜನೆ ಮಾಡಿದೆವು. ಯಶಸ್ಸೂ ಕಂಡೆವು ಎಂದು ಕೊಹ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments