Webdunia - Bharat's app for daily news and videos

Install App

ತನ್ನ ಬ್ಯಾಟಿಂಗ್ ಸಮಸ್ಯೆ ನಿವಾರಿಸಿಕೊಳ್ಳಲು ಕೋಚ್ ರವಿಶಾಸ್ತ್ರಿ ಮೊರೆ ಹೋದ ಧೋನಿ

Webdunia
ಭಾನುವಾರ, 7 ಜುಲೈ 2019 (09:35 IST)
ಲಂಡನ್: ವಿಶ್ವಕಪ್ ಕೂಟದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿದು ರನ್ ಗಳಿಸಲು ಪರದಾಡುತ್ತಿರುವ ಧೋನಿ ತಮ್ಮ ಸಮಸ್ಯೆ ನಿವಾರಿಸಿಕೊಳ್ಳಲು ಕೋಚ್ ರವಿಶಾಸ್ತ್ರಿ ಮೊರೆ ಹೋಗಿದ್ದಾರೆ.


ನಿಧಾನಗತಿಯ ಮತ್ತು ಸ್ಪಿನ್ನರ್ ಗಳ ಎದುರು ರನ್ ಗಳಿಸಲು ಪರದಾಡುತ್ತಿರುವ ಧೋನಿ ಸಾಕಷ್ಟು ಟೀಕೆಗೊಳಗಾಗಿದ್ದಾರೆ. ಈಗ ವಿಶ್ವಕಪ್ ನ ನಿರ್ಣಾಯಕ ಹಂತದಲ್ಲಿದ್ದು, ಈಗಲಾದರೂ ಧೋನಿ ರನ್ ಗಳಿಸಲೇ ಬೇಕಾದ ಒತ್ತಡದಲ್ಲಿದ್ದಾರೆ.

ಹೀಗಾಗಿ ಶ್ರೀಲಂಕಾ ಪಂದ್ಯಕ್ಕೂ ಮೊದಲು ಧೋನಿ ರವಿಶಾಸ್ತ್ರಿ ಜತೆ ಸ್ಪಿನ್ನರ್ ಗಳನ್ನು ಎದುರಿಸುವ ಬಗ್ಗೆ ಪಾಠ ಹೇಳಿಸಿಕೊಂಡಿದ್ದಾರೆ. ಒಂದು ಕಾಲದಲ್ಲಿ ಸ್ಪಿನ್ನರ್ ಆಗಿಯೂ ಮಿಂಚಿದ್ದ ರವಿಶಾಸ್ತ್ರಿ ಧೋನಿಗೆ ಸ್ಪಿನ್ನರ್ ಗಳನ್ನು ಎದುರಿಸುವ ಬಗ್ಗೆ ಕೆಲಹೊತ್ತು ತರಬೇತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಮತ್ತೆ ಟಾಸ್ ಗೆದ್ದ ಇಂಗ್ಲೆಂಡ್, ಟೀಂ ಇಂಡಿಯಾದಲ್ಲಿ ಬದಲಾವಣೆ

ಆಂಗ್ಲರ ನಾಡಿನಲ್ಲಿ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚಾರಿತ್ರಿಕ ಸಾಧನೆ: ಭಾರತಕ್ಕೆ ಚೊಚ್ಚಲ ಟಿ20 ಸರಣಿ

Viral video: ಈ ಹುಡುಗನ ಬೌಲಿಂಗ್ ಗೆ ನೀವೂ ಫಿದಾ ಆಗ್ಲೇಬೇಕು

IND vs ENG: ವೇಗದ ಪಿಚ್ ಗೆ ವೇಗದ ಠಕ್ಕರ್ ಕೊಡಲು ರೆಡಿಯಾದ ಟೀಂ ಇಂಡಿಯಾ

ಟೆಸ್ಟ್‌ ಕ್ರಿಕೆಟ್‌ನಲ್ಲಿ ಸೆಂಚುರಿ ಮೇಲೆ ಸೆಂಚುರಿ ಹೊಡೆದ ಶುಭಮನ್ ಗಿಲ್‌ಗೆ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಭರ್ಜರಿ ಬಡ್ತಿ

ಮುಂದಿನ ಸುದ್ದಿ
Show comments