Webdunia - Bharat's app for daily news and videos

Install App

ಕೋಲ್ಕೊತ್ತಾ ಏಕದಿನ ಪಂದ್ಯಕ್ಕೆ ಮೊದಲು ಧೋನಿಗೆ ಸನ್ಮಾನ

Webdunia
ಶನಿವಾರ, 21 ಜನವರಿ 2017 (09:15 IST)
ಕೋಲ್ಕೊತ್ತಾ: ಇತ್ತೀಚೆಗಷ್ಟೇ ಏಕದಿನ ಪಂದ್ಯಗಳ ನಾಯಕತ್ವ ತ್ಯಜಿಸಿದ ಟೀಂ ಇಂಡಿಯಾ ಮಾಜಿ ನಾಯಕ ಧೋನಿಗೆ ಕೋಲ್ಕೊತ್ತಾದಲ್ಲಿ ನಡೆಯಲಿರುವ ಅಂತಿಮ ಏಕದಿನ ಪಂದ್ಯಕ್ಕೆ ಮೊದಲು ಸನ್ಮಾನ ಕಾರ್ಯಕ್ರಮ ನಡೆಯಲಿದೆ.
 

ಇದುವರೆಗೆ ಭಾರತ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ಧೋನಿಗೆ ಸ್ಮರಣಿಕೆ ನೀಡಿ ಗೌರವಿಸಲು ಬೆಂಗಾಳ ಕ್ರಿಕೆಟ್ ಸಂಸ್ಥೆ ತೀರ್ಮಾನಿಸಿದೆ. ಧೋನಿ ಮೂಲತಃ ರಾಂಚಿಯವರಾದರೂ, ಅವರ ಪತ್ನಿ ಕೋಲ್ಕೊತ್ತಾದವರಾದ್ದರಿಂದ ಇದು ಅವರಿಗೆ ಎರಡನೇ ತವರಿದ್ದಂತೆ.

ಈ ಹಿನ್ನಲೆಯಲ್ಲಿ ಭಾರತ ತಂಡದ ಇನ್ನೊಬ್ಬ ಯಶಸ್ವೀ ನಾಯಕ ಸೌರವ್ ಗಂಗೂಲಿಯಿಂದ ಸನ್ಮಾನಿತರಾಗುವ ಭಾಗ್ಯ ಧೋನಿಯದ್ದಾಗಲಿದೆ.  ಹಿಂದೆ ಸುನಿಲ್ ಗವಾಸ್ಕರ್ ರನ್ನು ಸನ್ಮಾನಿಸಿದ ರೀತಿಯಲ್ಲೇ ಅದ್ಧೂರಿಯಾಗಿ ಧೋನಿಯನ್ನು ಸನ್ಮಾನಿಸಲು ತೀರ್ಮಾನಿಸಲಾಗಿದೆ ಎಂದು ಕ್ರಿಕೆಟ್ ಸಂಸ್ಥೆ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ತವರಿನಾಚೆ ಆರ್‌ಸಿಬಿ ತಂಡಕ್ಕೆ ಮೊದಲ ಸೋಲು: ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಬೆಂಗಳೂರು

RCB vs SRH: ಟಾಸ್ ಗೆದ್ದ ಆರ್‌ಸಿಬಿ, ಗುಜರಾತ್‌ನ್ನು ಹಿಂದಿಕ್ಕುವ ಗುರಿ

ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್, ರೋಹಿತ್ ಅನುಪಸ್ಥಿತಿ ನಿಭಾಯಿಸುವುದು ದೊಡ್ಡ ಸವಾಲು ಎಂದ ಗಂಭೀರ್‌

India New Test Captain: ಹರಿದಾಡುತ್ತಿರುವ ಹೆಸರುಗಳಲ್ಲಿ ಇವರೇ ನಾಯಕನಾಗುವುದು ಪಕ್ಕಾ ಅಂತೇ

RCB vs SRH match: ಆರ್ ಸಿಬಿಗೆ ಇಂದು ಮರಳಿ ನಂ1 ಪಟ್ಟಕ್ಕೇರುವುದೇ ಗುರಿ

ಮುಂದಿನ ಸುದ್ದಿ
Show comments