Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಧೋನಿ ಪ್ರತ್ಯಕ್ಷ

Webdunia
ಶನಿವಾರ, 12 ಆಗಸ್ಟ್ 2017 (09:29 IST)
ಬೆಂಗಳೂರು: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಮುಕ್ತಾಯವಾದ ಬಳಿಕ ಕಿರು ಅವಧಿಯ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಬೆಂಗಳೂರಿಗೆ ಬಂದಿದ್ದಾರೆ.


ಇಲ್ಲಿ ನ್ಯಾಷನಲ್ ಕ್ರಿಕೆಟ್ ಅಕಾಡಮಿಯಲ್ಲಿ ಮತ್ತೆ ಅಭ್ಯಾಸ ಶುರುವಿಟ್ಟುಕೊಂಡಿದ್ದಾರೆ. ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ತಯಾರಾಗುತ್ತಿರುವ ಧೋನಿ 20 ಮೀ. ದೂರವನ್ನು 2 ಸೆಕೆಂಡುಗಳಲ್ಲಿ ಓಡಿದ್ದೇನೆ ಎಂದು ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಬರೆದುಕೊಂಡಿದ್ದಾರೆ.

ಧೋನಿ ಜತೆಗೆ ಏಕದಿನ ತಂಡದ ಸದಸ್ಯರಾದ ಕೇದಾರ್ ಜಾದವ್,  ಸುರೇಶ್ ರೈನಾ ಕೂಡಾ ಬೆಂಗಳೂರಿನ ಕ್ರಿಕೆಟ್ ಅಕಾಡೆಮಿಯಲ್ಲಿ ಬೆವರು ಹರಿಸುತ್ತಿದ್ದಾರೆ. ಈ ಗೆಳೆಯರ ಗ್ಯಾಂಗ್ ಜತೆಗೆ ಊಟ ಮಾಡುತ್ತಿರುವ ಫೋಟೋವನ್ನು ಧೋನಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments