Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಧೋನಿ ಪ್ರತ್ಯಕ್ಷ

Webdunia
ಶನಿವಾರ, 12 ಆಗಸ್ಟ್ 2017 (09:29 IST)
ಬೆಂಗಳೂರು: ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಮುಕ್ತಾಯವಾದ ಬಳಿಕ ಕಿರು ಅವಧಿಯ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ಧೋನಿ ಬೆಂಗಳೂರಿಗೆ ಬಂದಿದ್ದಾರೆ.


ಇಲ್ಲಿ ನ್ಯಾಷನಲ್ ಕ್ರಿಕೆಟ್ ಅಕಾಡಮಿಯಲ್ಲಿ ಮತ್ತೆ ಅಭ್ಯಾಸ ಶುರುವಿಟ್ಟುಕೊಂಡಿದ್ದಾರೆ. ಮುಂಬರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ತಯಾರಾಗುತ್ತಿರುವ ಧೋನಿ 20 ಮೀ. ದೂರವನ್ನು 2 ಸೆಕೆಂಡುಗಳಲ್ಲಿ ಓಡಿದ್ದೇನೆ ಎಂದು ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಬರೆದುಕೊಂಡಿದ್ದಾರೆ.

ಧೋನಿ ಜತೆಗೆ ಏಕದಿನ ತಂಡದ ಸದಸ್ಯರಾದ ಕೇದಾರ್ ಜಾದವ್,  ಸುರೇಶ್ ರೈನಾ ಕೂಡಾ ಬೆಂಗಳೂರಿನ ಕ್ರಿಕೆಟ್ ಅಕಾಡೆಮಿಯಲ್ಲಿ ಬೆವರು ಹರಿಸುತ್ತಿದ್ದಾರೆ. ಈ ಗೆಳೆಯರ ಗ್ಯಾಂಗ್ ಜತೆಗೆ ಊಟ ಮಾಡುತ್ತಿರುವ ಫೋಟೋವನ್ನು ಧೋನಿ ತಮ್ಮ ಇನ್ ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments