Webdunia - Bharat's app for daily news and videos

Install App

ವಿದಾಯ ಪಂದ್ಯ ಆಡಲು ಬಯಸಿದ್ದ ಧೋನಿ! ಆದರೆ ನಿವೃತ್ತಿಯಾಗಿದ್ದು ಯಾಕೆ?

Webdunia
ಸೋಮವಾರ, 17 ಆಗಸ್ಟ್ 2020 (11:44 IST)
ರಾಂಚಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಧೋನಿ ಈ ಮೊದಲು ಟೀಂ ಇಂಡಿಯಾ ಪರ ವಿದಾಯ ಪಂದ್ಯ ಆಡಲು ಬಯಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅವರು ಮನಸ್ಸು ಬದಲಾಯಿಸಲು ಕಾರಣವಾಗಿದ್ದು ಯಾವುದು ಗೊತ್ತಾ?


ಎಲ್ಲಾ ಸರಿ ಹೋಗಿದ್ದರೆ ಧೋನಿ ಈ ವರ್ಷದ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಬಯಸಿದ್ದರು. ಟಿ20 ಕ್ರಿಕೆಟ್ ನಿಂದಲೇ ಯಶಸ್ವೀ ನಾಯಕನಾಗಿ ಹೊರಹೊಮ್ಮಿದ್ದ ಧೋನಿ ಅದೇ ಮಾದರಿಯ ಕ್ರಿಕೆಟ್ ನ ವಿಶ್ವಕಪ್ ನ್ನು ಮತ್ತೆ ಭಾರತಕ್ಕೆ ಗೆಲ್ಲಿಸಿಕೊಟ್ಟು ವಿದಾಯ ಹೇಳಲು ಬಯಸಿದ್ದರು.

ಆದರೆ ಕೊರೋನಾದಿಂದಾಗಿ ಟಿ20 ವಿಶ್ವಕಪ್ ಮುಂದೂಡಿಕೆಯಾಯಿತು. ಇನ್ನೂ ಒಂದು ವರ್ಷ ಕಾಯುವುದು ಅಗತ್ಯವಿಲ್ಲವೆನಿಸಿ ಧೋನಿ ಈಗಲೇ ನಿವೃತ್ತಿ ಘೋಷಣೆ ಮಾಡಿದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments