Webdunia - Bharat's app for daily news and videos

Install App

ವಿದಾಯ ಪಂದ್ಯ ಆಡಲು ಬಯಸಿದ್ದ ಧೋನಿ! ಆದರೆ ನಿವೃತ್ತಿಯಾಗಿದ್ದು ಯಾಕೆ?

Webdunia
ಸೋಮವಾರ, 17 ಆಗಸ್ಟ್ 2020 (11:44 IST)
ರಾಂಚಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಧೋನಿ ಈ ಮೊದಲು ಟೀಂ ಇಂಡಿಯಾ ಪರ ವಿದಾಯ ಪಂದ್ಯ ಆಡಲು ಬಯಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅವರು ಮನಸ್ಸು ಬದಲಾಯಿಸಲು ಕಾರಣವಾಗಿದ್ದು ಯಾವುದು ಗೊತ್ತಾ?


ಎಲ್ಲಾ ಸರಿ ಹೋಗಿದ್ದರೆ ಧೋನಿ ಈ ವರ್ಷದ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಬಯಸಿದ್ದರು. ಟಿ20 ಕ್ರಿಕೆಟ್ ನಿಂದಲೇ ಯಶಸ್ವೀ ನಾಯಕನಾಗಿ ಹೊರಹೊಮ್ಮಿದ್ದ ಧೋನಿ ಅದೇ ಮಾದರಿಯ ಕ್ರಿಕೆಟ್ ನ ವಿಶ್ವಕಪ್ ನ್ನು ಮತ್ತೆ ಭಾರತಕ್ಕೆ ಗೆಲ್ಲಿಸಿಕೊಟ್ಟು ವಿದಾಯ ಹೇಳಲು ಬಯಸಿದ್ದರು.

ಆದರೆ ಕೊರೋನಾದಿಂದಾಗಿ ಟಿ20 ವಿಶ್ವಕಪ್ ಮುಂದೂಡಿಕೆಯಾಯಿತು. ಇನ್ನೂ ಒಂದು ವರ್ಷ ಕಾಯುವುದು ಅಗತ್ಯವಿಲ್ಲವೆನಿಸಿ ಧೋನಿ ಈಗಲೇ ನಿವೃತ್ತಿ ಘೋಷಣೆ ಮಾಡಿದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments