Webdunia - Bharat's app for daily news and videos

Install App

ವಿದಾಯ ಪಂದ್ಯ ಆಡಲು ಬಯಸಿದ್ದ ಧೋನಿ! ಆದರೆ ನಿವೃತ್ತಿಯಾಗಿದ್ದು ಯಾಕೆ?

Webdunia
ಸೋಮವಾರ, 17 ಆಗಸ್ಟ್ 2020 (11:44 IST)
ರಾಂಚಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಧೋನಿ ಈ ಮೊದಲು ಟೀಂ ಇಂಡಿಯಾ ಪರ ವಿದಾಯ ಪಂದ್ಯ ಆಡಲು ಬಯಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅವರು ಮನಸ್ಸು ಬದಲಾಯಿಸಲು ಕಾರಣವಾಗಿದ್ದು ಯಾವುದು ಗೊತ್ತಾ?


ಎಲ್ಲಾ ಸರಿ ಹೋಗಿದ್ದರೆ ಧೋನಿ ಈ ವರ್ಷದ ಅಕ್ಟೋಬರ್ ನಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲು ಬಯಸಿದ್ದರು. ಟಿ20 ಕ್ರಿಕೆಟ್ ನಿಂದಲೇ ಯಶಸ್ವೀ ನಾಯಕನಾಗಿ ಹೊರಹೊಮ್ಮಿದ್ದ ಧೋನಿ ಅದೇ ಮಾದರಿಯ ಕ್ರಿಕೆಟ್ ನ ವಿಶ್ವಕಪ್ ನ್ನು ಮತ್ತೆ ಭಾರತಕ್ಕೆ ಗೆಲ್ಲಿಸಿಕೊಟ್ಟು ವಿದಾಯ ಹೇಳಲು ಬಯಸಿದ್ದರು.

ಆದರೆ ಕೊರೋನಾದಿಂದಾಗಿ ಟಿ20 ವಿಶ್ವಕಪ್ ಮುಂದೂಡಿಕೆಯಾಯಿತು. ಇನ್ನೂ ಒಂದು ವರ್ಷ ಕಾಯುವುದು ಅಗತ್ಯವಿಲ್ಲವೆನಿಸಿ ಧೋನಿ ಈಗಲೇ ನಿವೃತ್ತಿ ಘೋಷಣೆ ಮಾಡಿದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments