Webdunia - Bharat's app for daily news and videos

Install App

ಕೊರೋನಾದಿಂದಾಗಿ ಕನಸಿನ ವಿದಾಯ ಕಳೆದುಕೊಂಡ ಧೋನಿ

Webdunia
ಸೋಮವಾರ, 22 ಫೆಬ್ರವರಿ 2021 (09:16 IST)
ಮುಂಬೈ: ಎಲ್ಲಾ ಸರಿ ಹೋಗಿದ್ದರೆ ಟೀಂ ಇಂಡಿಯಾ ಮಾಜಿ ನಾಯಕ ಧೋನಿ ಕಳೆದ ವರ್ಷ ನಡೆಯಬೇಕಿದ್ದ ಟಿ20 ವಿಶ್ವಕಪ್ ಕೂಟದಲ್ಲಿ ಟೀಂ ಇಂಡಿಯಾ ಪರ ಆಡಬೇಕಿತ್ತು. ಆ ಕೂಟವಾಡಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರವುಳಿಯುವ ಯೋಜನೆ ಹಾಕಿಕೊಂಡಿದ್ದರು.


ಆದರೆ ಕೊರೋನಾದಿಂದಾಗಿ ಅವರ ಯೋಜನೆಗಳೆಲ್ಲಾ ತಲೆಕೆಳಗಾಗಿತ್ತು. 2019 ರಲ್ಲಿ ಏಕದಿನ ವಿಶ್ವಕಪ್ ನಲ್ಲಿ ಆಘಾತಕಾರಿಯಾಗಿ ಟೀಂ ಇಂಡಿಯಾ ಹೊರಬಿದ್ದ ಬಳಿಕ ಬಹಳ ದಿನಗಳ ಕಾಲ ಧೋನಿ ಕ್ರಿಕೆಟ್ ಆಡಿರಲಿಲ್ಲ. ಹಾಗಿದ್ದರೂ ಅವರು ಅಭ್ಯಾಸ ತಪ್ಪಿಸಿರಲಿಲ್ಲ. ಪ್ರತಿನಿತ್ಯ ಅಭ್ಯಾಸ ಮಾಡುತ್ತಿದ್ದರು. ಸೆಪ್ಟೆಂಬರ್ ನಲ್ಲಿ ಟಿ20 ವಿಶ್ವಕಪ್ ಆಯೋಜನೆಯಾಗಿದ್ದಿದ್ದರೆ ಅವರು ಆ ಟೂರ್ನಿಯಲ್ಲಿ ಕೊನೆಯದಾಗಿ ಭಾರತವನ್ನು ಪ್ರತಿನಿಧಿಸುತ್ತಿದ್ದರು. ನಾವೂ ಅದನ್ನೇ ಆಶಿಸಿದ್ದೆವು. ಆದರೆ ಕೊರೋನಾ ಎಲ್ಲಾ ಯೋಜನೆ ತಲೆಕೆಳಗು ಮಾಡಿತು ಎಂದು ಮಾಜಿ ಆಯ್ಕೆಗಾರ ಸರಣ್ ದೀಪ್ ಸಿಂಗ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

IND vs ENG: ಅರ್ಷ್ ದೀಪ್ ಸಿಂಗ್ ಗೆ ಗಾಯ, ಜಸ್ಪ್ರೀತ್ ಬುಮ್ರಾ ಆಡುವುದು ಅನಿವಾರ್ಯ

IND vs ENG: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆ್ಯಂಡ್ರೆ ರಸೆಲ್

ಮುಂದಿನ ಸುದ್ದಿ
Show comments