Webdunia - Bharat's app for daily news and videos

Install App

ಸಚಿನ್‌ಗಿಂತ ಮೊದಲು ಧ್ಯಾನ್ ಚಂದ್‌ಗೆ ಭಾರತ ರತ್ನ ನೀಡಬೇಕಿತ್ತು

Webdunia
ಮಂಗಳವಾರ, 30 ಆಗಸ್ಟ್ 2016 (18:05 IST)
ಅಪ್ಪಟ ದೇಶಭಕ್ತ, ಹಾಕಿ ದಂತಕಥೆ ಧ್ಯಾನ್ ಚಂದ್ ಅವರ ಜನ್ಮದಿನದಂದು ಮತ್ತೆ ಪುನಃ ಅವರಿಗೆ ಭಾರತ ರತ್ನ ನೀಡಬೇಕು ಎಂಬ ಕೂಗು ಕೇಳಿ ಬಂದಿದೆ. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರಿಗಿಂತ ಮೊದಲು ಧ್ಯಾನ್ ಚಂದ್ ಅವರಿಗೆ ಭಾರತ ರತ್ನ ನೀಡಬೇಕಿತ್ತು ಎಂದು ಮಾಜಿ ಬಾಕಿ ಆಟಗಾರರು ತಮ್ಮ ಬಹುದಿನಗಳ ಆಶಯವನ್ನು ಪುನರುಚ್ಚರಿಸಿದ್ದಾರೆ. 

ಹಾಕಿ ತಂಡದ ಮಾಡಿ ನಾಯಕರಾದ ಜಿತ್ ಪಾಲ್ ಸಿಂಗ್, ದಿಲೀಪ್ ಟಿರ್ಕೆ, ಧ್ಯಾನ್ ಚಂದ್ ಪುತ್ರ ಅಶೋಕ್ ಕುಮಾರ್ ಸೇರಿದಂತೆ ಮಾಜಿ ಆಟಗಾರರು ಭಾನುವಾರ ಜಂತರ್ ಮಂತರ್‌ನಲ್ಲಿ ಒಗ್ಗೂಡಿ ಸರ್ಕಾರ ತಮ್ಮ ಆಗ್ರಹವನ್ನು ಪೂರ್ಣಗೊಳಿಸಿ ಸ್ವಾತಂತ್ರ್ಯಪೂರ್ವದಲ್ಲಿ 1928, 1932, ಮತ್ತು 1936ರಲ್ಲಿ ಭಾರತಕ್ಕೆ ಹಾಕಿಯಲ್ಲಿ ಚಿನ್ನದ ಪದಕವನ್ನು ತಂದುಕೊಟ್ಟ ಅಪ್ರತಿಮ ಸಾಧಕನಿಗೆ ಗೌರವ ತಂದುಕೊಡುತ್ತದೆ ಎಂಬ ಭರವಸೆಯನ್ನು ವ್ಯಕ್ತ ಪಡಿಸಿದರು. 
 
ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನವಾದ ಆಗಸ್ಟ್ 29ನ್ನು ರಾಷ್ಟ್ರೀಯ ಕ್ರೀಡಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. 1956ರಲ್ಲಿ ಭಾರತ ಸರ್ಕಾರ ಅವರಿಗೆ ಪದ್ಮವಿಭೂಷಣವನ್ನು ನೀಡಿ ಗೌರವಿಸಿದೆ. ಆದರೆ ಅವರಿಗೆ ಭಾರತ ರತ್ನ ನೀಡಬೇಕೆಂದು ಬಹಳ ದಿನಗಳಿಂದ ಒತ್ತಾಯ ಕೇಳಿ ಬರುತ್ತಿದೆ. 
 
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments