Webdunia - Bharat's app for daily news and videos

Install App

ಸೂರ್ಯಕುಮಾರ್ ಯಾದವ್ ಗೆ ಅನ್ಯಾಯ: ಗಂಗೂಲಿ ತನಿಖೆ ಮಾಡಲಿ!

Webdunia
ಬುಧವಾರ, 28 ಅಕ್ಟೋಬರ್ 2020 (09:59 IST)
ಮುಂಬೈ: ಐಪಿಎಲ್ ನಲ್ಲಿ, ದೇಶೀಯ ಕ್ರಿಕೆಟ್ ನಲ್ಲಿ ಉತ್ತಮ ರನ್ ಗಳಿಸಿದರೂ ಟೀಂ ಇಂಡಿಯಾಕ್ಕೆ ಯುವ ಆಟಗಾರ ಸೂರ್ಯಕುಮಾರ್ ಯಾದವ್ ಆಯ್ಕೆಯಾಗದ ಬಗ್ಗೆ ಹಿರಿಯ ಕ್ರಿಕೆಟಿಗ ದಿಲೀಪ್ ವೆಂಗ್ಸರ್ಕಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 
Photo Credit: PTI

ಸೂರ್ಯಕುಮಾರ್ ಗೆ ಅನ್ಯಾಯವಾಗಿದೆ. ಈ ಯುವ ಕ್ರಿಕೆಟಿಗನನ್ನು ಆಯ್ಕೆ ಮಾಡದೇ ಇರುವುದು ಯಾಕೆ ಎಂಬ ಬಗ್ಗೆ ಬಿಸಿಸಿಐ ಅಧ‍್ಯಕ್ಷ ಗಂಗೂಲಿ ತನಿಖೆ ಮಾಡಲಿ ಎಂದು ವೆಂಗ್ಸರ್ಕಾರ್ ಆಗ್ರಹಿಸಿದ್ದಾರೆ. ಅವರು ಸರಾಗವಾಗಿ ರನ್ ಗಳಿಸಿದ್ದಾರೆ. ಪ್ರಸಕ್ತ ದೇಶದ ಅತ್ಯುತ್ತಮ ಯುವ ಕ್ರಿಕೆಟಿಗ. ಅವರನ್ನೇ ತಂಡದಿಂದ ಹೊರಗಿಟ್ಟಿರುವುದು ಯಾಕೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments