ಕೆಟ್ಟವನೋ, ಒಳ್ಳೆಯವನೋ ಒಟ್ನಲ್ಲಿ ಜನ ನನ್ನ ಬಗ್ಗೆ ಮಾತಾಡ್ತಿರ್ತಾರೆ ಎಂದ ದಿನೇಶ್ ಕಾರ್ತಿಕ್

Webdunia
ಭಾನುವಾರ, 26 ಮೇ 2019 (08:51 IST)
ಲಂಡನ್: ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ದಿನೇಶ್ ಕಾರ್ತಿಕ್ ಆಯ್ಕೆ ಬಗ್ಗೆ ಹಲವರು ಅಪಸ್ವರವೆತ್ತಿದ್ದರು. ಈ ಬಗ್ಗೆ ಅವರು ಸಂದರ್ಶನವೊಂದರಲ್ಲಿ ಪ್ರತಿಕ್ರಿಯಿಸಿದ್ದಾರೆ.


ಸದಾ ಟೀಂ ಇಂಡಿಯಾದಲ್ಲಿ ಎಲ್ಲರೂ ಪ್ರಶ್ನೆ ಮಾಡುವುದು ದಿನೇಶ್ ಕಾರ್ತಿಕ್ ಆಯ್ಕೆ ಬಗ್ಗೆಯೇ ಎನ್ನುವುದು ವಿಶೇಷ. ಅಷ್ಟೇನೂ ಹೇಳಿಕೊಳ್ಳುವಂತಹ ಇನಿಂಗ್ಸ್ ಆಡಿಲ್ಲ, ವಿಕೆಟ್ ಕೀಪಿಂಗ್ ನಲ್ಲೂ ದೊಡ್ಡ ಸಾಧನೆಯೇನೂ ಮಾಡಿಲ್ಲ. ಹಾಗಿದ್ದರೂ ತಂಡಕ್ಕೆ ಯಾಕೆ ಆಯ್ಕೆಯಾಗುತ್ತಾರೆ. ಅವರ ಬದಲು ರಿಷಬ್ ಪಂತ್ ಗೆ ಸ್ಥಾನ ನೀಡಬಹುದಿತ್ತು ಎಂದೆಲ್ಲಾ ಭಾರೀ ಚರ್ಚೆಗಳಾಗಿದ್ದವು.

ಈ ಬಗ್ಗೆ ಪ್ರತಿಕ್ರಿಯಿಸಿರುವ ದಿನೇಶ್ ಕಾರ್ತಿಕ್ ನಾನು ಒಳ್ಳೆಯ ಆಟಗಾರ ಹೌದೋ ಅಲ್ವೋ ಆದರೆ ಜನ ಯಾವತ್ತೂ ನನ್ನ ಬಗ್ಗೆಯೇ ಮಾತಾಡುತ್ತಿರುತ್ತಾರೆ ಎಂದಿದ್ದಾರೆ. ಇಷ್ಟು ವರ್ಷಗಳವರೆಗೂ ತಂಡದ ಭಾಗವಾಗಲು ಸಾಧ್ಯವಾಗಿದ್ದು ಅದೃಷ್ಟ ಎಂದೇ ಭಾವಿಸುತ್ತೇನೆ ಎಂದು ಕಾರ್ತಿಕ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಮುಂದಿನ ಸುದ್ದಿ
Show comments