Webdunia - Bharat's app for daily news and videos

Install App

ಧೋನಿ ಇರುವಾಗ ನಂಗೇನೂ ಕೆಲಸವಿಲ್ಲ ಎಂದು ದಿನೇಶ್ ಕಾರ್ತಿಕ್

Webdunia
ಗುರುವಾರ, 18 ಏಪ್ರಿಲ್ 2019 (06:45 IST)
ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ವಿಕೆಟ್ ಕೀಪರ್ ಬ್ಯಾಟ್ಸ್‍ ಮನ್ ದಿನೇಶ್ ಕಾರ್ತಿಕ್ ಧೋನಿ ಇರುವಾಗ ನನಗೇನೂ ಕೆಲಸವಿಲ್ಲ ಎಂದಿದ್ದಾರೆ.


ಧೋನಿಗೆ ಹೆಚ್ಚುವರಿಯಾಗಿ ದಿನೇಶ್ ಕಾರ್ತಿಕ್ ರನ್ನು ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಆಗಿ ಆಯ್ಕೆ ಮಾಡಲಾಗಿತ್ತು. ಕಾರ್ತಿಕ್ ಬದಲು ರಿಷಬ್ ಪಂತ್ ರನ್ನು ಆಯ್ಕೆ ಮಾಡಿದ್ದು ಚರ್ಚೆಯ ವಿಷಯವಾಗಿದೆ.

ಇದೀಗ ತಮ್ಮ ಉಪಸ್ಥಿತಿ ಬಗ್ಗೆ ಮಾತನಾಡಿರುವ ದಿನೇಶ್ ‘ಧೋನಿ ತಂಡದಲ್ಲಿರುವಾಗ ನಾನು ಪ್ರಥಮ ಚಿಕಿತ್ಸೆ ಬಾಕ್ಸ್ ನಂತೆ. ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿದ್ದು ಅದೃಷ್ಟ. ಧೋನಿ ಗಾಯಗೊಂಡರೆ ಮಾತ್ರ ನನಗೆ ಕೆಲಸ’ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments