ರೋಹಿತ್ ಶರ್ಮಾ ಗೆ ಪೊಲೀಸರು ಖಡಕ್ ವಾರ್ನ್ ಮಾಡಿದ್ದು ಯಾಕೆ ಗೊತ್ತಾ...?

Webdunia
ಸೋಮವಾರ, 25 ಡಿಸೆಂಬರ್ 2017 (06:48 IST)
ನವದೆಹಲಿ: ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ ರೋಹಿತ್ ಶರ್ಮಾ ಅವರು ಚಿಕ್ಕವಯಸ್ಸಿನಲ್ಲಿ ಜೈಲಿಗೆ ಹೋಗುವುದನ್ನು ಕೂದಲೆಳೆಯಲ್ಲಿ ತಪ್ಪಿಸಿಕೊಂಡೆ ಎಂದು ಕಪೂರ್ ಜೊತೆ ತಮ್ಮ ಬಾಲ್ಯದ ಘಟನೆಯನ್ನು ಹಂಚಿಕೊಂಡರು.


ಪಂದ್ಯ ನಡೆಯುವ ಕೆಲ ಗಂಟೆಗಳ ಹಿಂದೆ ಅವರು ಈ ಬಗ್ಗೆ ಕಪೂರ್ ಅವರ ಜೊತೆ ಪ್ರಸ್ತಾಪಿಸಿದರು. ಅವರು ಚಿಕ್ಕ ವಯಸ್ಸಿನಲ್ಲಿ ಕ್ರಿಕೆಟ್ ಆಟವನ್ನು ತುಂಬಾ ಆಡುತ್ತಿದ್ದು, ಮನೆಯವರಿಗೂ ಕೂಡ ಅವರ ಆಟ ಇಷ್ಟವಾಗುತ್ತಿತು. ಇವರು ಆಟ ಆಡುವ ಸಂದರ್ಭದಲ್ಲಿ ಎದುರು ಮನೆಯ ಗಾಜಿಗೆ ಹೊಡೆಯುತ್ತಿದ್ದು, ಇದರಿಂದ ಎದುರು ಮನೆಯವರು ಪೊಲೀಸರಿಗೆ ಇವರ ವಿರುದ್ಧ ದೂರು ನೀಡಿದ್ದರು.


ಆಗ ಪೊಲೀಸ್ ಇವರ ಬಳಿ ಬಂದು ಮತ್ತೆ ಗಾಜು ಒಡೆದರೆ ಜೈಲಿಗೆ ಹಾಕುವುದಾಗಿ ಖಡಕ್ ವಾರ್ನ್ ಮಾಡಿದ್ದರು  ಎಂದು ಅವರು ಕಪೂರ್ ಜತೆ ಮಾತನಾಡಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments