Webdunia - Bharat's app for daily news and videos

Install App

ಬೆಂಗಳೂರು ಪಂದ್ಯ ತವರಿನಲ್ಲಿ ಧೋನಿ ಕೊನೆಯ ಪಂದ್ಯವಾಗಿತ್ತೇ?!

Webdunia
ಶುಕ್ರವಾರ, 3 ಫೆಬ್ರವರಿ 2017 (16:15 IST)
ಬೆಂಗಳೂರು:  ಬೆಂಗಳೂರಿನಲ್ಲಿ ಟಿ20 ಪಂದ್ಯ ಆರಂಭಕ್ಕೆ ಮೊದಲು ಟೀಂ ಇಂಡಿಯಾ ಮತ್ತು ಬಿಸಿಸಿಐ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಕ್ಯಾಪ್ಟನ್ ಕೂಲ್ ಧೋನಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಿದ್ದರು. ಇದರ ಹಿಂದೆ ದೊಡ್ಡ ಮರ್ಮವಿತ್ತೇ?

 
ನಾಯಕತ್ವ ತ್ಯಜಿಸಿರುವ 35 ವರ್ಷ ಧೋನಿ ಸದ್ಯ ಕೇವಲ ಸೀಮಿತ ಓವರ್ ಗಳ ಪಂದ್ಯದಲ್ಲಿ ಆಟಗಾರನಾಗಿ ಮುಂದುವರಿಯುವುದಾಗಿ ಹೇಳಿಕೊಂಡಿದ್ದರು. ಆದರೆ ಮೊನ್ನೆ ಮುಕ್ತಾಯಗೊಂದ ಇಂಗ್ಲೆಂಡ್ ಸರಣಿಯ ನಂತರ ತವರಿನಲ್ಲಿ ಭಾರತಕ್ಕೆ ಸದ್ಯ ಯಾವುದೇ ಸೀಮಿತ ಓವರ್ ಗಳ ಪಂದ್ಯಗಳಿಲ್ಲ.

ಮುಂದೆ ಜೂನ್ ನಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯ ನಡೆದರೂ ಅದು ಇಂಗ್ಲೆಂಡ್ ನಲ್ಲಿ ನಡೆಯಲಿದೆ. ಮುಂದಿನ ವಿಶ್ವಕಪ್ ವರೆಗೆ ಧೋನಿ ಮುಂದುವರಿಯಲು ಬಯಸಿದರೂ, ಇದು ಅವರ ಕೊನೆಯ ಚಾಂಪಿಯನ್ಸ್ ಟ್ರೋಫಿಯಾಗಲಿದೆ.

ರೋಹಿತ್ ಶರ್ಮಾ ಗಾಯದಿಂದ ಚೇತರಿಸಿಕೊಂಡು ಮರಳಿದ ಮೇಲೆ, ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ರಿಷಬ್ ಪಂತ್ ಕ್ಲಿಕ್ ಆದರೆ ಧೋನಿ ಅದಕ್ಕಿಂತ ಮೊದಲೇ ಭಾರತೀಯ ಸಮವಸ್ತ್ರ ಕಳಚಿಡಲಿದ್ದಾರೆಯೇ?  ಬಿಸಿಸಿಐ ಪೌರೋಹಿತ್ಯದಲ್ಲಿ ನಡೆದ ಮೊನ್ನೆಯ ಸನ್ಮಾನ ಸಮಾರಂಭ ನೋಡಿದರೆ ಈ ಅನುಮಾನಗಳು ದಟ್ಟವಾಗುತ್ತಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಮುಂದಿನ ಸುದ್ದಿ
Show comments