ಆರಂಭಿಕರಿಗೆ ಬೈಬೇಡಿ, ಸ್ವಲ್ಪ ಟೈಮ್ ಕೊಡಿ ಎಂದು ವಿರಾಟ್ ಕೊಹ್ಲಿ

Webdunia
ಸೋಮವಾರ, 23 ಜನವರಿ 2017 (12:00 IST)
ಕೋಲ್ಕೊತ್ತಾ: ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡದ ಬ್ಯಾಟ್ಸ್ ಮನ್ ಗಳ ಬಗ್ಗೆ ಹೊಗಳಿಕೆಯ ಮಹಾಪೂರವೇ ಹರಿದು ಬರುತ್ತಿದೆ. ಆದರೆ ಆರಂಭಿಕರು ಮಾತ್ರ ಪ್ರತೀ ಪಂದ್ಯದಲ್ಲಿ ಕೈ ಕೊಟ್ಟಿದ್ದಾರೆ. ಆದರೂ ನಾಯಕ ವಿರಾಟ್ ಕೊಹ್ಲಿ ಮಾತ್ರ ಇವರ ಪರವಾಗಿ ಮಾತನಾಡಿದ್ದಾರೆ.
 

ಈ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್, ಶಿಖರ್ ಧವನ್ ಮತ್ತು ಅಜಿಂಕ್ಯ ರೆಹಾನೆ ಆರಂಭಿಕರಾಗಿ ಕಣಕ್ಕಿಳದಿದ್ದರು. ಆದರೆ ಯಾರೂ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಒದಗಿಸಲಿಲ್ಲ. ಎಲ್ಲಾ ಪಂದ್ಯದಲ್ಲೂ ತಂಡ 50 ರನ್ ಗಳಿಸುವ ಮೊದಲೇ ವಿಕೆಟ್ ಒಪ್ಪಿಸಿದ್ದರು. ಆದರೂ ಅವರನ್ನು ಈಗಲೇ ಅಂಡರ್ ಎಸ್ಟಿಮೇಟ್ ಮಾಡಬೇಡಿ. ಅವರಿಗೆ ಸ್ವಲ್ಪ ಕಾಲಾವಕಾಶ ಕೊಡೋಣ ಎಂದು ಕೊಹ್ಲಿ ಹೇಳಿದ್ದಾರೆ.

ಈ ಮೂವರೂ ಆರಂಭಿಕ ಆಟಗಾರರು ಈ ಸರಣಿಯಲ್ಲಿ ಒಟ್ಟು ಗಳಿಸಿದ್ದು ಕೇವಲ 37 ರನ್. ಹಾಗಿದ್ದಾಗಿಯೂ ಸರಣಿಯ ಧನಾತ್ಮಕ ಅಂಶಗಳ ಬಗ್ಗೆಯೇ ನೋಡೋಣ. ಕೇದಾರ್ ಜಾದವ್, ಹಾರ್ದಿಕ್ ಪಾಂಡ್ಯ ನಮಗೆ ಸಿಕ್ಕಿದ ಪ್ಲಸ್ ಪಾಯಿಂಟ್. ಹೀಗಿರುವಾಗ ಯಾಕೆ ಆಡದವರ ಬಗ್ಗೆಯೇ ಮಾತನಾಡಬೇಕು ಎನ್ನುವುದು ಕೊಹ್ಲಿ ವಾದ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments