Webdunia - Bharat's app for daily news and videos

Install App

ಟೀಂ ಇಂಡಿಯಾದಿಂದ ಔಟಾದವರೆಲ್ಲಾ ಒಂದೇ ಕಡೆ ಸೇರಲಿದ್ದಾರೆ!

Webdunia
ಶನಿವಾರ, 31 ಡಿಸೆಂಬರ್ 2016 (10:47 IST)
ಮುಂಬೈ: ಟೀಂ ಇಂಡಿಯಾದ ಒಂದು ಕಾಲದ ಪ್ರಮುಖ ಆಟಗಾರರು,  ಸದ್ಯಕ್ಕೆ ತಂಡಕ್ಕೆ ಆಯ್ಕೆಯಾಗಲು ಹೆಣಗಾಡುತ್ತಿರುವವರೆಲ್ಲಾ ಒಂದೇ ಕಡೆ ಸೇರಲಿದ್ದಾರೆ. ಇವರೇನು ಗುಪ್ತ ಸಭೆ ಸೇರುತ್ತಾರಾ ಎಂದು ಅಂದುಕೊಳ್ಳಬೇಡಿ.


ಇವರೆಲ್ಲಾ ಸೇರುತ್ತಿರುವುದು ಡಿ ವೈ ಪಾಟೀಲ್ ಟಿ-ಟ್ವೆಂಟಿ ಪಂದ್ಯಕ್ಕೆ. ಜನವರಿ 4 ರಿಂದ 15 ರವರೆಗೆ ನೆರೂಲ್ ನಲ್ಲಿರುವ ಡಿ ವೈ ಪಾಟೀಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆಯಲಿರುವ ಚುಟುಕು ಕ್ರಿಕೆಟ್ ಪಂದ್ಯಾವಳಿಯಲ್ಲಿ ಯುವರಾಜ್ ಸಿಂಗ್, ಸುರೇಶ್ ರೈನಾ ಮುಂತಾದ ಆಟಗಾರರು ಪಾಲ್ಗೊಳ್ಳಲಿದ್ದಾರೆ.

16 ತಂಡಗಳು ಕೂಟದಲ್ಲಿ ಭಾಗವಹಿಸುತ್ತಿದ್ದು, 31 ಪಂದ್ಯಗಳು ನಡೆಯಲಿವೆ. ಗೆದ್ದವರಿಗೆ ಬಹುಮಾನ ಮೊತ್ತವಾಗಿ 15 ಲಕ್ಷ ರೂ. ಸಿಗಲಿದೆ. ರಿಲಯನ್ಸ್, ಟಾಟಾ, ಕೆನರಾ ಬ್ಯಾಂಕ್ ಮುಂತಾದ ಕ್ಲಬ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿವೆ. ಸದ್ಯಕ್ಕೆ ಟೀಂ ಇಂಡಿಯಾದಲ್ಲಿ ಸ್ಥಾನ ಕಂಡುಕೊಳ್ಳಲು ಹೆಣಗಾಡುತ್ತಿರುವ ಸುರೇಶ್ ರೈನಾ, ಯುವರಾಜ್ ಸಿಂಗ್ ಕಿರು ಮಾದರಿಯ ಪಂದ್ಯದ ಮೂಲಕ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments