ಖ್ಯಾತ ಕ್ರಿಕೆಟಿಗನ ಬಂಧನ : ಕಾರಣ ಶಾಕಿಂಗ್ !

Webdunia
ಭಾನುವಾರ, 5 ಜುಲೈ 2020 (15:06 IST)
ಖ್ಯಾತ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಕ್ರಿಕೆಟ್ ತಂಡದ ಬ್ಯಾಟ್ಸಮನ್ ಕುಸಲ್ ಮೆಂಡಿಸ್ ಬಂಧನಕ್ಕೆ ಒಳಗಾಗಿದ್ದಾರೆ.

ಸೈಕಲ್ ಸವಾರನೊಬ್ಬನಿಗೆ ಕಾರಿನಲ್ಲಿದ್ದ ಕುಸಲ್ ಮೆಂಡಿಸ್ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದ್ದು, ಅಪಘಾತದಲ್ಲಿ ಸೈಕಲ್ ಸವಾರ ಮೃತಪಟ್ಟಿದ್ದಾನೆ.

ಕಾರ್ ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಕ್ರಿಕೆಟರ್ ಕುಸಲ್ ಮೆಂಡಿಸ್ ರನ್ನು ಬಂಧನ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ಸ್‌ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

IPL 2026: ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿಗೆ ಮಾಜಿ ಮಾಲೀಕ ವಿಜಯ್‌ ಮಲ್ಯರಿಂದ ವಿಶ್‌

ಅಬ್ ಕೀ ಬಾರ್ ಕೊಹ್ಲಿ ಕೀ ಸರ್ಕಾರ್ ಎಂದ ಫ್ಯಾನ್ಸ್: ವಿರಾಟ್ ಕೊಹ್ಲಿ ರಿಯಾಕ್ಷನ್ ತಪ್ಪದೇ ನೋಡಿ Video

ನಾನೇನೂ ಮಾಡಿಲ್ಲ.. ಬೇಸರದಲ್ಲಿ ಕೂತಿದ್ದ ಟಿಮ್ ಡೇವಿಡ್: ಆರ್ ಸಿಬಿ ಆಟಗಾರರು ಮಾಡಿದ್ದೇನು Video

ಮುಂದಿನ ಸುದ್ದಿ
Show comments