ಖ್ಯಾತ ಕ್ರಿಕೆಟಿಗನ ಬಂಧನ : ಕಾರಣ ಶಾಕಿಂಗ್ !

Webdunia
ಭಾನುವಾರ, 5 ಜುಲೈ 2020 (15:06 IST)
ಖ್ಯಾತ ಕ್ರಿಕೆಟ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ನನ್ನು ಪೊಲೀಸರು ಬಂಧನ ಮಾಡಿದ್ದಾರೆ.

ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಲಂಕಾ ಕ್ರಿಕೆಟ್ ತಂಡದ ಬ್ಯಾಟ್ಸಮನ್ ಕುಸಲ್ ಮೆಂಡಿಸ್ ಬಂಧನಕ್ಕೆ ಒಳಗಾಗಿದ್ದಾರೆ.

ಸೈಕಲ್ ಸವಾರನೊಬ್ಬನಿಗೆ ಕಾರಿನಲ್ಲಿದ್ದ ಕುಸಲ್ ಮೆಂಡಿಸ್ ಢಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದ್ದು, ಅಪಘಾತದಲ್ಲಿ ಸೈಕಲ್ ಸವಾರ ಮೃತಪಟ್ಟಿದ್ದಾನೆ.

ಕಾರ್ ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಕ್ರಿಕೆಟರ್ ಕುಸಲ್ ಮೆಂಡಿಸ್ ರನ್ನು ಬಂಧನ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ಸಿಕ್ಕ ಅವಕಾಶ ಬಳಸಿಕೊಂಡ ರಿಂಕು ಸಿಂಗ್: ಸಂಜು ಸ್ಯಾಮ್ಸನ್, ಇಶಾನ್ ಕಿಶನ್ ಮಾಡಿದ್ದೇನು

ಎಂ ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯಾಟಕ್ಕೆ ಕೊನೆಗೂ ಅಧಿಕೃತವಾಗಿ ಸಿಕ್ತು ಗ್ರೀನ್‌ಸಿಗ್ನಲ್

ಇನ್ನೂ ಸ್ಟೇಡಿಯಂ ಖಚಿತಪಡಿಸದ ಆರ್‌ಸಿಬಿ: ವೇಳಾಪಟ್ಟಿ ಸಿದ್ಧಪಡಿಸುತ್ತಿರುವ ಬಿಸಿಸಿಐ ಹೇಳಿದ್ದೇನು

IND vs NZ: ಏಕದಿನ ಸರಣಿ ಕತೆ ಹಾಗಾಯ್ತು, ಇಂದಿನಿಂದ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ

DC vs MI, ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್‌, ಬೌಲಿಂಗ್ ಆಯ್ಕೆ

ಮುಂದಿನ ಸುದ್ದಿ
Show comments