Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಮೇಲೆ ಅಭಿಮಾನಿಗಳ ಅಸಮಾಧಾನ

Webdunia
ಶನಿವಾರ, 21 ಅಕ್ಟೋಬರ್ 2017 (07:37 IST)
ನವದೆಹಲಿ: ಇತ್ತೀಚೆಗಷ್ಟೇ ಪಟಾಕಿ ಇಲ್ಲದೇ ದೀಪಾವಳಿ ಆಚರಿಸಿ ಎಂದು ಸಲಹೆ ಕೊಟ್ಟ ಕ್ರಿಕೆಟಿಗ ಯುವರಾಜ್ ಸಿಂಗ್ ಗೆ ಅಭಿಮಾನಿಗಳು ತಿರುಗೇಟು ನೀಡಿದ್ದರು. ಇದೀಗ ಟೀಂ ಇಂಡಿಯಾ ನಾಯಕ ಕೊಹ್ಲಿಗೂ ಅದೇ ಗತಿಯಾಗಿದೆ.

 
ತಮ್ಮ ಟ್ವಿಟರ್ ಪೇಜ್ ನಲ್ಲಿ ಕೊಹ್ಲಿ ದೀಪಾವಳಿಗೆ ‘ದೀಪವಿರಲಿ, ಶಬ್ಧ ಬೇಡ’ ಎಂದು ಪಟಾಕಿ ಹಚ್ಚದಂತೆ ಮನವಿ ಮಾಡಿದ್ದರು. ಈ ಸಂದೇಶ ಓದಿ ಅಭಿಮಾನಿಗಳು ಕೊಹ್ಲಿ ವಿರುದ್ಧ ತಿರುಗಿಬಿದ್ದಿದ್ದಾರೆ.

ನಾವು ನೀವು ಹೇಳಿದ್ದರ ಉಲ್ಟಾ ಮಾಡುತ್ತೇವೆ ಎಂದು ಕೆಲವರು ಹೇಳಿದರೆ ಇದು ಭಾರತೀಯ ಸಂಸ್ಕೃತಿ, ಐಪಿಎಲ್ ಕ್ರಿಕೆಟ್ ನಲ್ಲೂ ಪಟಾಕಿ ಸಿಡಿಸುತ್ತಾರಲ್ಲಾ ಎಂದು ತಿರುಗೇಟು ನೀಡಿದ್ದಾರೆ. ಒಟ್ಟಿನಲ್ಲಿ ಪಟಾಕಿ ವಿಷಯಕ್ಕೆ ಕೊಹ್ಲಿ ಮೇಲೆ ಅಭಿಮಾನಿಗಳು ಗರಂ ಆಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ವಲ್ಪ ಹುಕ್ಕಾ ಸೇದಿ ಬರ್ತೀನಿ': ರಿಷಭ್ ಪಂತ್ ಜೊತೆ ಪಾರ್ಟಿ ಮಾಡುತ್ತಿದ್ದ ಎಂಎಸ್ ಧೋನಿ ವೀಡಿಯೋ ವೈರಲ್

ಭಾರತ ಕ್ರಿಕೆಟ್‌ ತಂಡದ ಕೋಚ್‌ ಆಗಿ ವಿವಿಎಸ್ ಲಕ್ಷ್ಮಣ್: ಏಷ್ಯನ್‌ ಗೇಮ್ಸ್‌ ಚಿನ್ನ ಉಳಿಸಿಕೊಳ್ಳಲು ಮಾಸ್ಟರ್‌ ಪ್ಲಾನ್‌

ರೋಹಿತ್ ಶರ್ಮಾ ಮುಂದೆ ಟೀಂ ಇಂಡಿಯಾ ಪರ ಆಡ್ತಾರಾ, ಇಂದು ಮಹತ್ವದ ನಿರ್ಧಾರ

ಶ್ರೀಲಂಕಾದಿಂದ ಎತ್ತಂಗಡಿಯಾದ ಐಸಿಸಿ ಚೊಚ್ಚಲ ಮಹಿಳಾ ಚಾಂಪಿಯನ್ಸ್‌ ಟ್ರೋಫಿ ಆತಿಥ್ಯ ಭಾರತದ ಹೆಗಲಿಗೆ

ಸಾಲು ಸಾಲು ದಾಖಲೆ ಬರೆದು ಅಂತರರಾಷ್ಟ್ರೀಯ ಫುಟ್‌ಬಾಲ್‌ಗೆ ಗುಡ್‌ಬೈ ಹೇಳಿದ ದಿಗ್ಗಜ ಲಯೊನೆಲ್‌ ಮೆಸ್ಸಿ

ಮುಂದಿನ ಸುದ್ದಿ
Show comments