Webdunia - Bharat's app for daily news and videos

Install App

‘ಕೊಹ್ಲಿ-ಕುಂಬ್ಳೆ ನಾಟಕ ಸಾಕಾಗಿದೆ! ಧೋನಿಯೇ ಮತ್ತೆ ನಾಯಕನಾಗಲಿ’

Webdunia
ಗುರುವಾರ, 22 ಜೂನ್ 2017 (09:15 IST)
ಮುಂಬೈ: ಕೋಚ್ ಕುಂಬ್ಳೆ ಮತ್ತು ನಾಯಕ ಕೊಹ್ಲಿ ನಡುವಿನ ರಗಳೆ ಸುದ್ದಿ ಓದಿ ಸಾಕಾಗಿದೆ. ಇವರಿಬ್ಬರ ಸಹವಾಸವೇ ಬೇಡ. ಮತ್ತೆ ಕೂಲ್ ಕ್ಯಾಪ್ಟನ್ ಧೋನಿ ತಂಡದ ಚುಕ್ಕಾಣಿ ಹಿಡಿಯಲಿ!

 
ಹೀಗೆಂದು ಇದೀಗ ಅಭಿಮಾನಿಗಳ ಕಡೆಯಿಂದ ಒತ್ತಾಯ ಕೇಳಿ ಬಂದಿದೆ. ಕುಂಬ್ಳೆ ರಾಜೀನಾಮೆ ನೀಡಿದ ಮೇಲೆ ಅಭಿಮಾನಿಗಳು ಕೊಹ್ಲಿ ನಾಯಕತ್ವದ ಮೇಲೆ ಸಿಟ್ಟಾಗಿದ್ದಾರೆ. ಹೀಗಾಗಿ ಎಲ್ಲವನ್ನೂ ಸರಿದೂಗಿಸಿಕೊಂಡು ಸಾಗುವ ಧೋನಿ ನಾಯಕನಾಗಲಿ ಎಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಪಾಕಿಸ್ತಾನದ ವಿರುದ್ಧ ಫೈನಲ್ ಸೋತಿರುವುದು ಅಭಿಮಾನಿಗಳ ಆಕ್ರೋಶ ಕೊಹ್ಲಿ ಮೇಲೆ ಇನ್ನಷ್ಟು ಹೆಚ್ಚಲು ಕಾರಣವಾಗಿದೆ. ಕೊಹ್ಲಿಗೆ ಹೋಲಿಸಿದರೆ ಧೋನಿ ನೂರು ಪಾಲು ಉತ್ತಮ ನಾಯಕ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಧೋನಿ ಪರ ಅಭಿಯಾನವನ್ನೇ ಆರಂಭಿಸಿದ್ದಾರೆ.

ಕೊಹ್ಲಿಯನ್ನು ದುರಹಂಕಾರಿ ಎಂದು ಕರೆದಿರುವ ಅಭಿಮಾನಿಗಳು, ಅವರಿನ್ನೂ ನಾಯಕತ್ವ ನಿಭಾಯಿಸಲು ಪಕ್ವವಾಗಿಲ್ಲ ಎಂದಿದ್ದಾರೆ. ಕೊಹ್ಲಿ ಉತ್ತರಿಸುವವರೆಗೂ ಈ ಗೊಂದಲಗಳು ಇದ್ದೇ ಇದೆ ಬಿಡಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments