Webdunia - Bharat's app for daily news and videos

Install App

ಈ ರೀತಿ ಸಲಹೆ ಕೊಡೋ ಕೆಲಸ ಯುವರಾಜ್ ಸಿಂಗ್ ಗೆ ಬೇಕಿತ್ತಾ?!

Webdunia
ಸೋಮವಾರ, 16 ಅಕ್ಟೋಬರ್ 2017 (09:12 IST)
ನವದೆಹಲಿ: ದೀಪಾವಳಿ ಹತ್ತಿರ ಬರುತ್ತಿದ್ದಂತೆ ಪಟಾಕಿ ಸಿಡಿಸಬೇಡಿ, ಮಾಲಿನ್ಯವಾಗುತ್ತದೆ ಎಂದು ಬುದ್ಧಿವಾದ ಹೇಳುವ ಸ್ಟಾರ್ ಗಳಿದ್ದಾರೆ. ಆದರೆ ಹಾಗೇ ಮಾಡಲು ಹೋಗಿ ಕ್ರಿಕೆಟಿಗ ಯುವರಾಜ್ ಸಿಂಗ್ ಸರಿಯಾಗಿಯೇ ಅಭಿಮಾನಿಗಳಿಂದ ಜಾಡಿಸಿಕೊಂಡಿದ್ದಾರೆ.

 
ಪಟಾಕಿ, ಅಬ್ಬರ, ಮಾಲಿನ್ಯವಿಲ್ಲದ ದೀಪಾವಳಿ ಆಚರಿಸಿ ಎಂದು ಯುವರಾಜ್ ಸಿಂಗ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಸಲಹೆ ನೀಡಿದ್ದರು. ಆದರೆ ಅವರು ನಿರೀಕ್ಷಿಸಿರದ ರೀತಿಯಲ್ಲಿ ಅಭಿಮಾನಿಗಳು ಅವರಿಗೆ ಎದಿರೇಟು ಕೊಟ್ಟಿದ್ದಾರೆ.

ಯಾರೋ ಒಬ್ಬ ಅಭಿಮಾನಿ ಯುವರಾಜ್ ಸಿಂಗ್ ಮದುವೆಯ ಫೋಟೋ ಹಾಕಿದ್ದಾರೆ. ಇದರಲ್ಲಿ ಯುವಿ ತಮ್ಮ ಪತ್ನಿಯ ಕೈ ಹಿಡಿದು ಜತೆಯಾಗಿ ಬರುತ್ತಿದ್ದರೆ, ಹಿಂದೆ ಪಟಾಕಿ ಸಿಡಿಯುವ ದೃಶ್ಯವಿದೆ. ಇದನ್ನು ತೋರಿಸಿ ನೀವು ನಿಮ್ಮ ಮದುವೆಯಲ್ಲಿ ಈ ರೀತಿ ಅಬ್ಬರ ಮಾಡಬಹುದಾದರೆ ನಾವ್ಯಾಕೆ ಮಾಡಬಾರದು ಎಂದು ಯುವರಾಜ್ ಸಿಂಗ್ ಗೆ ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಆದರೆ ಕೆಲವರು ಯುವರಾಜ್ ಕರೆಗೆ ಸಕಾರಾತ್ಮಕವಾಗಿ ಓಗೊಟ್ಟವರೂ ಇದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಮುಂದಿನ ಸುದ್ದಿ
Show comments