ರಿಷಬ್ ಪಂತ್ ರನ್ನು ಕೈಬಿಟ್ಟಿದ್ದು ಸರಿಯೇ?

Webdunia
ಬುಧವಾರ, 24 ಮಾರ್ಚ್ 2021 (09:47 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ರನ್ನು ಕೈ ಬಿಟ್ಟಿದ್ದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.


ರಿಷಬ್ ಬದಲು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಕರ್ತವ್ಯ ನಿಭಾಯಿಸಿದ್ದರು. ಆದರೆ ರಿಷಬ್ ಟೆಸ್ಟ್, ಟಿ20 ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದರೂ ಏಕದಿನ ಪಂದ್ಯಕ್ಕೆ ಅವರನ್ನು ಆಯ್ಕೆ ಮಾಡದೇ ಫಾರ್ಮ್ ಕಳೆದುಕೊಂಡಿರುವ ಕೆಎಲ್ ರಾಹುಲ್ ಗೆ ಹೆಚ್ಚುವರಿ ಜವಾಬ್ಧಾರಿ ನೀಡಿರುವುದು ಪಂತ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ರಾಹುಲ್ ಗೆ ಅವಕಾಶ ನೀಡಬೇಕಾದರೆ ರಿಷಬ್ ಗೆ ವಿಶ್ರಾಂತಿ ನೀಡುವುದು ಅನಿವಾರ್ಯವಾಗಿತ್ತು. ಆದರೆ ರಿಷಬ್ ಇಲ್ಲದೇ ಪಂದ್ಯ ನೋಡಲೂ ಉತ್ಸಾಹ ಬರುತ್ತಿಲ್ಲ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದರು. ಆದರೆ ಅಂತಿಮವಾಗಿ ರಾಹುಲ್ ಹೊಡೆಬಡಿಯ ಆಟವಾಡಿದ್ದು ನೋಡಿ ಟೀಕಾಕಾರರು ಸುಮ್ಮನಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಮೈದಾನದಲ್ಲಿ ಮಾತ್ರವಲ್ಲದೇ ಮೈದಾನದ ಹೊರಗೂ ಪ್ರಬುದ್ಧತೆ ಮೆರೆದ ವೈಭವ್ ಸೂರ್ಯವಂಶಿ

IPL 2026: ಸೋಲಿನ ಸರಪಳಿಯಿಂದ ಹೊರಬರದ ಮುಂಬೈ ಇಂಡಿಯನ್ಸ್‌: ಪ್ಲೇ ಅಫ್‌ ರೇಸ್‌ನಿಂದ ಔಟ್‌

IPL 2026: ಸಿಎಸ್ ಕೆ ವಿರುದ್ಧ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್: ಅಭಿಮಾನಿಗಳಿಗೆ ಮತ್ತೆ ನಿರಾಸೆಯೇ ಗತಿ

IPL 2026: ಟೂರ್ನಿಯಲ್ಲಿ ಮೊದಲ ಬಾರಿ ಆರ್‌ಸಿಬಿ ಆಲೌಟ್: ಅಗ್ರಸ್ಥಾನ ಅವಕಾಶವನ್ನು ಕೈಚೆಲ್ಲಿದ ರಜತ್‌ ಪಡೆ

ಡ್ರೆಸ್ಸಿಂಗ್ ರೂಂನಲ್ಲಿ ವೇಪ್ ಮಾಡಿದ ಆರ್‌ಆರ್ ನಾಯಕನಿಗೆ ಬಿತ್ತು ಭಾರೀ ದಂಡ

ಮುಂದಿನ ಸುದ್ದಿ
Show comments