ರಿಷಬ್ ಪಂತ್ ರನ್ನು ಕೈಬಿಟ್ಟಿದ್ದು ಸರಿಯೇ?

Webdunia
ಬುಧವಾರ, 24 ಮಾರ್ಚ್ 2021 (09:47 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ವಿಕೆಟ್ ಕೀಪರ್ ರಿಷಬ್ ಪಂತ್ ರನ್ನು ಕೈ ಬಿಟ್ಟಿದ್ದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.


ರಿಷಬ್ ಬದಲು ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿ ಕರ್ತವ್ಯ ನಿಭಾಯಿಸಿದ್ದರು. ಆದರೆ ರಿಷಬ್ ಟೆಸ್ಟ್, ಟಿ20 ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದರೂ ಏಕದಿನ ಪಂದ್ಯಕ್ಕೆ ಅವರನ್ನು ಆಯ್ಕೆ ಮಾಡದೇ ಫಾರ್ಮ್ ಕಳೆದುಕೊಂಡಿರುವ ಕೆಎಲ್ ರಾಹುಲ್ ಗೆ ಹೆಚ್ಚುವರಿ ಜವಾಬ್ಧಾರಿ ನೀಡಿರುವುದು ಪಂತ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ರಾಹುಲ್ ಗೆ ಅವಕಾಶ ನೀಡಬೇಕಾದರೆ ರಿಷಬ್ ಗೆ ವಿಶ್ರಾಂತಿ ನೀಡುವುದು ಅನಿವಾರ್ಯವಾಗಿತ್ತು. ಆದರೆ ರಿಷಬ್ ಇಲ್ಲದೇ ಪಂದ್ಯ ನೋಡಲೂ ಉತ್ಸಾಹ ಬರುತ್ತಿಲ್ಲ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದರು. ಆದರೆ ಅಂತಿಮವಾಗಿ ರಾಹುಲ್ ಹೊಡೆಬಡಿಯ ಆಟವಾಡಿದ್ದು ನೋಡಿ ಟೀಕಾಕಾರರು ಸುಮ್ಮನಾಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC 2026: ಭಾರತ ಪಾಕಿಸ್ತಾನ ಪಂದ್ಯ ನಡೆಯುವ ಸಾಧ್ಯತೆ: ಅದಕ್ಕೆ ಇಲ್ಲಿದೆ ಕಾರಣ

ಸೂರ್ಯ ಭಾಯಿ ಬ್ಯಾಗ್ ಪ್ಯಾಕ್ ಮಾಡು ಎಂದ್ರು, ನಂಗೆ ನಂಬಕ್ಕೇ ಆಗಲಿಲ್ಲ: ಮೊಹಮ್ಮದ್ ಸಿರಾಜ್

ರೋಹಿತ್ ಭಾಯಿ ಮೊದಲು ಫೀಲ್ಡಿಂಗ್ ಮಾಡ್ಲಾ.. ಸೂರ್ಯಕುಮಾರ್ ಯಾದವ್ ಪ್ರಶ್ನೆಗೆ ಹಿಟ್ ಮ್ಯಾನ್ ಉತ್ತರ ಹೀಗಿತ್ತು Video

ಟೀ, ಪಕೋಡಾ ತಗೋ ಎಂದು ಅಂಬಾನಿ ಕೊಟ್ಟರೆ ರೋಹಿತ್ ಶರ್ಮಾ ಏನು ಮಾಡಿದ್ರು ನೋಡಿ video

T20 WC 2026: ವಾಂಖೆಡೆ ಮೈದಾನದಲ್ಲಿ ರೋಹಿತ್ ಶರ್ಮಾಗೆ ಎಂಥಾ ಸ್ವಾಗತ ಸಿಕ್ತು ನೋಡಿ

ಮುಂದಿನ ಸುದ್ದಿ
Show comments